More

    ಪತ್ನಿಯ ಕಿರುಕುಳ: ಮದ್ವೆಯಾದ ಮೂರೇ ತಿಂಗಳಿಗೆ ಸಾವಿನ ಮನೆಯ ಕದ ತಟ್ಟಿದ ಪತಿ

    ಬೆಂಗಳೂರು: ನೂರಾರು ಕನಸಿನ ಬುತ್ತಿಯೊಂದಿಗೆ ಮೂರು ತಿಂಗಳ ಹಿಂದಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಯುವಕನೊಬ್ಬ ದುರಂತ ಅಂತ್ಯಕಂಡ ಘಟನೆ ಎಂ.ವಿ. ಲೇಔಟ್ ಉಲ್ಲಾಳದ ಬಳಿ ನಡೆದಿದೆ.

    ಮಹೇಶ್ವರ ಮೃತ ದುರ್ದೈವಿ. 3 ತಿಂಗಳ ಹಿಂದೆ ಕವನ ಎಂಬಾಕೆ ಜತೆ ಮದುವೆ ಆಗಿತ್ತು. 5 ದಿನಗಳ ಹಿಂದೆ ಮನೆಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾನೆ. ತಡವಾಗಿ ದೂರು ದಾಖಲಾಗಿದೆ.

    ಮಹೇಶ್ವರನ ಸಾವಿಗೆ ಪತ್ನಿಯೇ ಕಾರಣ. ವಿನಾಕಾರಣ ಗಂಡನ ಜತೆ ಜಗಳ ಮಾಡುತ್ತಿದ್ದಳು. ಹಿರಿಯರಿಗೆ ಗೌರವ ಕೊಡದೆ ಅವಮಾನಿಸುತ್ತಿದ್ದಳು. ಅವಳ ಕಾಟ ಸಹಿಸದೆ ಸಾವಿನ ಮನೆಯ ಕದ ತಟ್ಟಿದ್ದಾನೆ ಎಂದು ಮೃತನ ಕುಟುಂಬಸ್ಥರು ಆರೋಪಿಸಿದ್ದು, ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಜಿಪಂ, ತಾಪಂ ಚುನಾವಣೆ ವಿಳಂಬ: ರಾಜ್ಯ ಸರ್ಕಾರಕ್ಕೆ 5 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್

    ಪರಪುರುಷರ ಜೊತೆ ಸಹಕರಿಸುವಂತೆ ಹಿಂಸೆ ಮಾಡ್ತಿದ್ರು… ಕಣ್ಣೀರಿಡುತ್ತಲೇ ತಾನು ಅನುಭವಿಸಿದ ನರಕಯಾತನೆ ಬಿಚ್ಚಿಟ್ಟ ಲಕ್ಷ್ಮೀದೇವಿ

    ಗುಬ್ಬಿಯಲ್ಲಿ ಭೀಕರ ಅಪಘಾತ: ತಂದೆ-ತಾಯಿ-ಮಗ ಸೇರಿ ನಾಲ್ವರು ದುರ್ಮರಣ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts