ಪತ್ನಿಯ ಕಿರುಕುಳ: ಮದ್ವೆಯಾದ ಮೂರೇ ತಿಂಗಳಿಗೆ ಸಾವಿನ ಮನೆಯ ಕದ ತಟ್ಟಿದ ಪತಿ

ಬೆಂಗಳೂರು: ನೂರಾರು ಕನಸಿನ ಬುತ್ತಿಯೊಂದಿಗೆ ಮೂರು ತಿಂಗಳ ಹಿಂದಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಯುವಕನೊಬ್ಬ ದುರಂತ ಅಂತ್ಯಕಂಡ ಘಟನೆ ಎಂ.ವಿ. ಲೇಔಟ್ ಉಲ್ಲಾಳದ ಬಳಿ ನಡೆದಿದೆ. ಮಹೇಶ್ವರ ಮೃತ ದುರ್ದೈವಿ. 3 ತಿಂಗಳ ಹಿಂದೆ ಕವನ ಎಂಬಾಕೆ ಜತೆ ಮದುವೆ ಆಗಿತ್ತು. 5 ದಿನಗಳ ಹಿಂದೆ ಮನೆಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾನೆ. ತಡವಾಗಿ ದೂರು ದಾಖಲಾಗಿದೆ. ಮಹೇಶ್ವರನ ಸಾವಿಗೆ ಪತ್ನಿಯೇ ಕಾರಣ. ವಿನಾಕಾರಣ ಗಂಡನ ಜತೆ ಜಗಳ ಮಾಡುತ್ತಿದ್ದಳು. ಹಿರಿಯರಿಗೆ ಗೌರವ ಕೊಡದೆ ಅವಮಾನಿಸುತ್ತಿದ್ದಳು. ಅವಳ ಕಾಟ ಸಹಿಸದೆ … Continue reading ಪತ್ನಿಯ ಕಿರುಕುಳ: ಮದ್ವೆಯಾದ ಮೂರೇ ತಿಂಗಳಿಗೆ ಸಾವಿನ ಮನೆಯ ಕದ ತಟ್ಟಿದ ಪತಿ