ನಡು ರಸ್ತೆಯಲ್ಲೇ ಪತ್ನಿಯ ಕತ್ತುಸೀಳಿ ಕೊಂದ! ಭೀಕರ ಘಟನೆಗೆ ಬೆಚ್ಚಿಬಿದ್ದ ಜನತೆ

ಹಾಸನ: ಇಲ್ಲೊಬ್ಬ ಕಿರಾತಕ ರಸ್ತೆಯಲ್ಲೇ ತನ್ನ ಪತ್ನಿಯ ಕತ್ತುಸೀಳಿ ಬರ್ಬರವಾಗಿ ಕೊಂದು ಹಾಕಿದ್ದಾನೆ. ಹೊಳೆನರಸೀಪುರದ ಕೊಂಗಲು ಬೀಡುಗ್ರಾಮದ ಹಳ್ಳಿಮೈಸೂರು ರಸ್ತೆಯಲ್ಲಿ ಶನಿವಾರ ಈ ದುರ್ಘಟನೆ ಸಂಭವಿಸಿದ್ದು, ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಶಾಲಿನಿ ಕೊಲೆಯಾದ ದುರ್ದೈವಿ. ಪತಿ ಪುನೀತ್ ಕೊಲೆ ಆರೋಪಿ. ಈ ದಂಪತಿಗೆ ಒಂದು ವರ್ಷದ ಗಂಡು ಮಗು ಕೂಡ ಇದೆ. ಹೊಳಬಿಲ್ಲೆನಹಳ್ಳಿಯ ಶಾಲಿನಿಯನ್ನು ಎರಡು ವರ್ಷದ ಹಿಂದೆ ಕವಿನಕೋಟೆ ಗ್ರಾಮದ ನಿವಾಸಿ ಪುನೀತ್ ಎಂಬಾತನ ಜತೆ ಅವರ ತಂದೆ ಮದುವೆ ಮಾಡಿದ್ದರು. ಮದುವೆಯಾಗಿ ಎರಡು ವರ್ಷವಾಗಿತ್ತು. ಶನಿವಾರ … Continue reading ನಡು ರಸ್ತೆಯಲ್ಲೇ ಪತ್ನಿಯ ಕತ್ತುಸೀಳಿ ಕೊಂದ! ಭೀಕರ ಘಟನೆಗೆ ಬೆಚ್ಚಿಬಿದ್ದ ಜನತೆ