ನಡು ರಸ್ತೆಯಲ್ಲೇ ಪತ್ನಿಯ ಕತ್ತುಸೀಳಿ ಕೊಂದ! ಭೀಕರ ಘಟನೆಗೆ ಬೆಚ್ಚಿಬಿದ್ದ ಜನತೆ
ಹಾಸನ: ಇಲ್ಲೊಬ್ಬ ಕಿರಾತಕ ರಸ್ತೆಯಲ್ಲೇ ತನ್ನ ಪತ್ನಿಯ ಕತ್ತುಸೀಳಿ ಬರ್ಬರವಾಗಿ ಕೊಂದು ಹಾಕಿದ್ದಾನೆ. ಹೊಳೆನರಸೀಪುರದ ಕೊಂಗಲು ಬೀಡುಗ್ರಾಮದ ಹಳ್ಳಿಮೈಸೂರು ರಸ್ತೆಯಲ್ಲಿ ಶನಿವಾರ ಈ ದುರ್ಘಟನೆ ಸಂಭವಿಸಿದ್ದು, ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಶಾಲಿನಿ ಕೊಲೆಯಾದ ದುರ್ದೈವಿ. ಪತಿ ಪುನೀತ್ ಕೊಲೆ ಆರೋಪಿ. ಈ ದಂಪತಿಗೆ ಒಂದು ವರ್ಷದ ಗಂಡು ಮಗು ಕೂಡ ಇದೆ. ಹೊಳಬಿಲ್ಲೆನಹಳ್ಳಿಯ ಶಾಲಿನಿಯನ್ನು ಎರಡು ವರ್ಷದ ಹಿಂದೆ ಕವಿನಕೋಟೆ ಗ್ರಾಮದ ನಿವಾಸಿ ಪುನೀತ್ ಎಂಬಾತನ ಜತೆ ಅವರ ತಂದೆ ಮದುವೆ ಮಾಡಿದ್ದರು. ಮದುವೆಯಾಗಿ ಎರಡು ವರ್ಷವಾಗಿತ್ತು. ಶನಿವಾರ … Continue reading ನಡು ರಸ್ತೆಯಲ್ಲೇ ಪತ್ನಿಯ ಕತ್ತುಸೀಳಿ ಕೊಂದ! ಭೀಕರ ಘಟನೆಗೆ ಬೆಚ್ಚಿಬಿದ್ದ ಜನತೆ
Copy and paste this URL into your WordPress site to embed
Copy and paste this code into your site to embed