ಗಂಡನನ್ನು ಮಚ್ಚಿನಿಂದ ಬರ್ಬರವಾಗಿ ಕೊಂದು ಪೊಲೀಸ್ ಠಾಣೆಗೆ ಬಂದ ಪತ್ನಿ, ಕಾರಣ ಹೀಗಿದೆ
ಹಾಸನ: ಪತ್ನಿಯೇ ಪತಿಯನ್ನು ಮಚ್ಚಿನಿಂದ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದು, ಬಳಿಕ ತಾನೇ ನೇರವಾಗಿ ಬೇಲೂರು ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾಳೆ. ಚಿಕ್ಕಮಗಳೂರು ತಾಲೂಕಿನ ಹೊಸಪೇಟೆ ಗ್ರಾಮದ ಚಂದ್ರೇಗೌಡ(52) ಕೊಲೆಯಾದವ. ಈತನ ಪತ್ನಿ ಇಂದ್ರಮ್ಮ ಕೊಲೆ ಮಾಡಿದವಳು. ಇದನ್ನೂ ಓದಿರಿ ಸ್ನೇಹಿತೆಯ ನಿಶ್ಚಿತಾರ್ಥಕ್ಕೆ ಬಂದ ಯುವತಿ ಮಾಡಬಾರದ್ದನ್ನು ಮಾಡಿ ಸಿಕ್ಕಿಬಿದ್ಲು! ಚಂದ್ರೇಗೌಡ ತಾನು ಕೆಲಸ ಮಾಡುವ ತೋಟದಲ್ಲಿ ಬೇರೊಬ್ಬ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾನೆಂದು ಆತನ ಪತ್ನಿ ಇಂದ್ರಮ್ಮ ಕಳೆದ ಒಂದು ವರ್ಷದಿಂದ ತವರು ಮನೆಗೆ ಬಂದು … Continue reading ಗಂಡನನ್ನು ಮಚ್ಚಿನಿಂದ ಬರ್ಬರವಾಗಿ ಕೊಂದು ಪೊಲೀಸ್ ಠಾಣೆಗೆ ಬಂದ ಪತ್ನಿ, ಕಾರಣ ಹೀಗಿದೆ
Copy and paste this URL into your WordPress site to embed
Copy and paste this code into your site to embed