‘ರಾಣಿ’ಯನ್ನು ಕೊಂದು ಹೂತಿಟ್ಟ ಭೂಪ; ದೇವಸ್ಥಾನದಲ್ಲೂ ಕದ್ದು ಸಿಕ್ಕಿಬಿದ್ದ; ಇಂದು ಆಕೆಯ ಶವ ಹೊರತೆಗೆದ ಪೊಲೀಸರು..

ಮಂಡ್ಯ: ದೇವಸ್ಥಾನದಲ್ಲಿ ಕಳ್ಳತನ ಮಾಡಿ ಸಿಕ್ಕಿಬಿದ್ದು ಜೈಲುಪಾಲಾಗಿದ್ದವ ‘ರಾಣಿ’ಯನ್ನು ಕೊಂದು ಹೂತಿಟ್ಟಿದ್ದ ವಿಷಯ ಬೆಳಕಿಗೆ ಬಂದಿದ್ದು, ಇಂದು ಪೊಲೀಸರು ಆಕೆಯ ಶವವನ್ನು ಹೊರತೆಗೆದು ಮಹಜರು ನಡೆಸಿದ್ದಾರೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಕಲ್ಲುವೀರನಹಳ್ಳಿ ಗ್ರಾಮದಲ್ಲಿ ಇಂಥದ್ದೊಂದು ಘಟನೆ ನಡೆದಿದ್ದು, ಶಿವರಾಜು ಅಲಿಯಾಸ್​ ಪಿಚ್ಚ ಎಂಬ 42 ವರ್ಷದ ವ್ಯಕ್ತಿಯೇ ಆರೋಪಿ. ಈತ ದೇವಸ್ಥಾನವೊಂದರಲ್ಲಿ ಕಳ್ಳತನ ಮಾಡಿ ಸಿಕ್ಕಿಹಾಕಿಕೊಂಡಿದ್ದಲ್ಲದೆ ಜೈಲುಪಾಲಾಗಿದ್ದ. ಅದಕ್ಕೂ ಮೊದಲು ಈತ ತನ್ನ ಪತ್ನಿ ರಾಣಿ (30) ಎಂಬಾಕೆಯನ್ನು ಕೊಲೆಗೈದಿದ್ದಲ್ಲದೆ ಬೇರೆಯವರ ಜಮೀನಿನಲ್ಲಿ ಶವವನ್ನು ಹೂತು … Continue reading ‘ರಾಣಿ’ಯನ್ನು ಕೊಂದು ಹೂತಿಟ್ಟ ಭೂಪ; ದೇವಸ್ಥಾನದಲ್ಲೂ ಕದ್ದು ಸಿಕ್ಕಿಬಿದ್ದ; ಇಂದು ಆಕೆಯ ಶವ ಹೊರತೆಗೆದ ಪೊಲೀಸರು..