ಕೊಲೆ ಮಾಡಿದ್ದಕ್ಕೆ ಸುಳಿವು ಸಿಗಲ್ಲ ಅಂದುಕೊಂಡು ಹೆಂಡತಿಯನ್ನು ಹಾವಿನಿಂದ ಕಚ್ಚಿಸಿ ಸಾಯಿಸಿದ!; ಕೊನೆಗೂ ಆರೋಪ ಸಾಬೀತು..

ತಿರುವನಂತಪುರ: ಕೊಲೆಗಡುಕರು ಸುಳಿವೇ ಸಿಗದಂತೆ ಹತ್ಯೆ ಮಾಡಲು ನಾನಾ ಅಡ್ಡದಾರಿ ಕಂಡುಕೊಳ್ಳುತ್ತಾರೆ. ಅಂಥವರ ಪೈಕಿ ಇಲ್ಲೊಬ್ಬ ಕೊಲೆ ಮಾಡಿದ್ದು ಸುಲಭದಲ್ಲಿ ಗೊತ್ತಾಗಬಾರದು ಎಂಬ ಅಂದಾಜಿನಲ್ಲಿ ಹೆಂಡತಿಯನ್ನು ಹಾವಿನಿಂದ ಕಚ್ಚಿಸಿ ಸಾಯಿಸಿದ್ದಾನೆ. ಹೀಗೆ ಅತ್ಯಂತ ವಿಚಿತ್ರ ರೀತಿಯಲ್ಲಿ ಹೆಂಡತಿಯನ್ನು ಕೊಲೆ ಮಾಡಿದ್ದ ವ್ಯಕ್ತಿಯ ಅಪರಾಧ ಕೊನೆಗೂ ಸಾಬೀತಾಗಿದ್ದು, ನ್ಯಾಯಾಲಯ ಬುಧವಾರ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಲಿದೆ. ಕೊಲ್ಲಮ್​ನ ಹೆಚ್ಚುವರಿ ಸೆಷನ್ಸ್​ ಕೋರ್ಟ್​ ಈ ತೀರ್ಪನ್ನು ಪ್ರಕಟಿಸಿದೆ. ಈ ಪ್ರಕರಣದಲ್ಲಿ ಸೂರಜ್​ ಎಂಬಾತನೇ ಅಪರಾಧಿಯಾಗಿದ್ದು, ಆತ ಪತ್ನಿ ಉತ್ತರಾಳನ್ನು ಕೊಲೆ ಮಾಡಿದ್ದ. … Continue reading ಕೊಲೆ ಮಾಡಿದ್ದಕ್ಕೆ ಸುಳಿವು ಸಿಗಲ್ಲ ಅಂದುಕೊಂಡು ಹೆಂಡತಿಯನ್ನು ಹಾವಿನಿಂದ ಕಚ್ಚಿಸಿ ಸಾಯಿಸಿದ!; ಕೊನೆಗೂ ಆರೋಪ ಸಾಬೀತು..