ಎಷ್ಟೇ ಸಂಧಾನ ಮಾಡಿದ್ರೂ ಸಹಿಸದ ಮನಸ್ಸು: ಹೊಂಚು ಹಾಕಿ ಮಲಗಿದ್ದ ಪತ್ನಿಯನ್ನೇ ಕೊಂದ ಪತಿರಾಯ!

ಮೈಸೂರು: ಅನೈತಿಕ ಸಂಬಂಧ ಸಂಶಯ ಹಿನ್ನೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕೊಂದಿರುವ ಘಟನೆ ಹುಣಸೂರಿನ ಕಲ್ಕುಣಿಕೆ ಹೌಸಿಂಗ್​ ಬೋರ್ಡ್​ ಕಾಲನಿಯಲ್ಲಿ ನಡೆದಿದೆ. ಸೌಮ್ಯ (30) ಕೊಲೆಯಾದ ಮಹಿಳೆ. ಆರೋಪಿ ಪತಿ ರವಿ ಹಾಗೂ ಸೌಮ್ಯ 11 ವರ್ಷಗಳ ಹಿಂದೆ ಮದುವೆಯಾಗಿದ್ದರು. ಇಬ್ಬರ ವೈವಾಹಿಕ ಜೀವನ ಸಾಕ್ಷಿಯಾಗಿ ಇಬ್ಬರು ಗಂಡು ಮಕ್ಕಳು ಸಹ ಇದ್ದಾರೆ. ರವಿಗೆ ಇತ್ತೀಚೆಗೆ ತನ್ನ ಪತ್ನಿಯ ನಡತೆಯ ಮೇಲೆ ಸಂಶಯ ಶುರುವಾಗಿತ್ತು. ಇದೇ ವಿಚಾರವಾಗಿ ಇಬ್ಬರ ನಡುವೆ ಜಗಳವೂ ನಡೆದಿತ್ತು. ಅನೇಕ ಬಾರಿ ಇಬ್ಬರು … Continue reading ಎಷ್ಟೇ ಸಂಧಾನ ಮಾಡಿದ್ರೂ ಸಹಿಸದ ಮನಸ್ಸು: ಹೊಂಚು ಹಾಕಿ ಮಲಗಿದ್ದ ಪತ್ನಿಯನ್ನೇ ಕೊಂದ ಪತಿರಾಯ!