ಚಾಮರಾಜನಗರ: ಶವ ಸಂಸ್ಕಾರಕ್ಕೂ ಹಣವಿಲ್ಲದೆ ಪತ್ನಿಯ ಶವವನ್ನು ಪ್ಲಾಸ್ಟಿಕ್ ಚೀಲದಲ್ಲಿ ತುಂಬಿಕೊಂಡು ಸೈಕಲ್ನಲ್ಲಿ ಸಾಗಿಸುತ್ತಿದ್ದ ಹೃದಯವಿದ್ರಾವಕ ಘಟನೆ ಚಾಮರಾಜನಗರದಲ್ಲಿ ಸಂಭವಿಸಿದೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕು ಕಾಗೆಪುರ ಗ್ರಾಮದ ಕಾಳಮ್ಮ(26) ಮೃತ ದುರ್ದೈವಿ. ಇವರ ಪತಿ ರವಿ ಮತ್ತು ಕಾಳಮ್ಮ ಇಬ್ಬರೂ ಚಿಂದಿ ಆಯುವ ಕೆಲಸ ಮಾಡಿಕೊಂಡು ಯಳಂದೂರು ತಾಲೂಕಿನ ಕಂದಹಳ್ಳಿ ಸಮೀಪ ವಾಸವಿದ್ದರು. ಅನಾರೋಗ್ಯದಿಂದ ಬಳಲುತ್ತಿದ್ದ ಕಾಳಮ್ಮ ಇಂದು(ಬುಧವಾರ) ಮನೆಯಲ್ಲೇ ಮೃತಪಟ್ಟಿದ್ದು, ಆಕೆಯನ್ನು ಕಳೆದುಕೊಂಡ ನೋವಿನಲ್ಲಿದ್ದ ಪತಿಗೆ ಅಂತ್ಯಸಂಸ್ಕಾರಕ್ಕೆ ಹಣ ಹೊಂದಿಸುವುದು ಹೇಗೆಂದು ದಿಕ್ಕುತೋಚದೆ ಶವವನ್ನು … Continue reading ಅಂತ್ಯಸಂಸ್ಕಾರಕ್ಕೂ ಹಣವಿಲ್ಲದೆ ಚೀಲದಲ್ಲಿ ಪತ್ನಿಯ ಶವ ತುಂಬಿಕೊಂಡು ಸೈಕಲ್ನಲ್ಲಿ ಸಾಗಿಸುತ್ತಿದ್ದ ಪತಿ..! ಯಳಂದೂರಲ್ಲಿ ಹೃದಯವಿದ್ರಾವಕ ಘಟನೆ
Copy and paste this URL into your WordPress site to embed
Copy and paste this code into your site to embed