ಕೋಲಾರ | ಪತ್ನಿಯನ್ನು ಹತ್ಯೆಗೈದು ನೇರವಾಗಿ ಪೊಲೀಸ್ ಠಾಣೆಗೆ ಹೋದ ಪತಿ!

ಕೋಲಾರ: ಶೀಲ ಶಂಕಿಸಿ ಗಂಡನೇ ಪತ್ನಿಯನ್ನು ಕೊಲೆ ಮಾಡಿರುವ ದಾರುಣ ಘಟನೆ ಜಿಲ್ಲೆಯ ಬಂಗಾರಪೇಟೆ ಪಟ್ಟಣದ ಅಮರಾವತಿ ಬಡವಾಣೆಯಲ್ಲಿ ನಡೆದಿದೆ. ನಂದಿನಿ(34) ಹತ್ಯೆಗೀಡಾದ ಗೃಹಿಣಿ. ನಾಗರಾಜ್ ಎಂಬಾತ ಪತ್ನಿಯ ಶೀಲ ಶಂಕಿಸಿ, ಆಕೆಯ ಕತ್ತು ಕೊಯ್ದು ಹತ್ಯೆ ಮಾಡಿದ್ದಾನೆ. ಬಳಿಕ ಆರೋಪಿ ನೇರವಾಗಿ ಬಂಗಾರಪೇಟೆ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಬಂಗಾರಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: VIDEO| ಉರ್ಫಿ ಜಾವೇದ್ ಹೊಸ ಅವತಾರ; ಮೈಮುಚ್ಚಿಕೊಳ್ಳಲು … Continue reading ಕೋಲಾರ | ಪತ್ನಿಯನ್ನು ಹತ್ಯೆಗೈದು ನೇರವಾಗಿ ಪೊಲೀಸ್ ಠಾಣೆಗೆ ಹೋದ ಪತಿ!