ರೇಪ್​ ಆರೋಪಿ ಆಟೋ ಚಾಲಕನಿಗೆ ಕ್ಷಮೆಯಾಚಿಸಿದ ಪೊಲೀಸ್​ ಆಯುಕ್ತ: ಕಾರಣ ಕೇಳಿದ್ರೆ ಅಚ್ಚರಿ ಪಡ್ತೀರಾ!

ಹೈದರಾಬಾದ್​: ತೆಲಂಗಾಣ ರಾಜ್ಯಾದ್ಯಂತ ಭಾರಿ ಸಂಚಲನ ಸೃಷ್ಟಿದ್ದ ಬಿ. ಫಾರ್ಮಸಿ ವಿದ್ಯಾರ್ಥಿನಿಯ ಅಪಹರಣ ಮತ್ತು ಅತ್ಯಾಚಾರ ನಡೆದಿದೆ ಎನ್ನಲಾದ ಪ್ರಕರಣದ ಅಸಲಿಯತ್ತನ್ನು ತೆಲಂಗಾಣ ಪೊಲೀಸರು ಬಹಿರಂಗಪಡಿಸಿದ್ದಾರೆ. ಅಸಲಿಗೆ ಈ ಪ್ರಕರಣ ನಾಟಕೀಯ ಎಂದು ತಿಳಿದುಬಂದಿದ್ದು, ನಾಟಕದ ಸೂತ್ರಧಾರಿಯೇ ಮನೆಯಿಂದ ಓಡಿ ಹೋದ ಯುವತಿಯದ್ದಾಗಿದೆ. ಯುವತಿಯ ತಾಯಿ ದೂರು ನೀಡಿದ ಕೇವಲ ಎರಡೇ ಗಂಟೆಯಲ್ಲಿ ಪ್ರಕರಣವನ್ನು ರಾಚಕೊಂಡ ಪೊಲೀಸರು ಭೇದಿಸಿದ್ದಾರೆ. ಫೆ. 10ರಂದು ಆರ್​ಎಲ್​ ನಗರದಿಂದ ಪೊಲೀಸ್​ ಸಹಾಯವಾಣಿ 100ಗೆ ಕರೆ ಬಂತು. ಕೀಸರ ಪೊಲೀಸರು ಕರೆ ಸ್ವೀಕರಿಸಿದರು. … Continue reading ರೇಪ್​ ಆರೋಪಿ ಆಟೋ ಚಾಲಕನಿಗೆ ಕ್ಷಮೆಯಾಚಿಸಿದ ಪೊಲೀಸ್​ ಆಯುಕ್ತ: ಕಾರಣ ಕೇಳಿದ್ರೆ ಅಚ್ಚರಿ ಪಡ್ತೀರಾ!