ಹಣ ವಾಪಸ್ ಕೇಳಿದ್ದಕ್ಕೆ ಮಹಿಳೆಯ ಬರ್ಬರ ಹತ್ಯೆ; ಕೈ-ಕಾಲು ಫ್ರಿಡ್ಜ್ನಲ್ಲಿ, ತಲೆ ಕಸದ ರಾಶಿಯಲ್ಲಿ…
ಹೈದರಾಬಾದ್: ಇಡೀ ದೇಶವನ್ನೇ ಬೆಚ್ಚಿಬೀಳಿಸಿದ ಶ್ರದ್ದಾ ವಾಲ್ಕರ್(26) ಹತ್ಯೆ ಪ್ರಕರಣ ಮಾಸುವ ಮುನ್ನವೇ ಇದೀಗ ಅದೇ ರೀತಿಯ ಘಟನೆ ಒಂದು ಹೈದರಾಬಾದಿನಲ್ಲಿ ನಡೆದಿದ್ದು ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೃತ ದುರ್ದೈವಿಯನ್ನು ಅನುರಾಧ ರೆಡ್ಡಿ(55) ಎಂದು ಗುರುತಿಸಲಾಗಿದ್ದು ಪ್ರಕರಣ ಸಂಬಂಧ ಆರೋಪಿ ಚಂದ್ರ ಮೋಹನ್(48)ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಕ್ರಮ ಸಂಬಂಧ ಆರೋಪಿ ಚಂದ್ರ ಮೋಹನ್ ಅನುರಾಧ ಅವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ನಂತರ ಆಕೆಯ ದೇಹವನ್ನು ವಿಲೇವಾರಿ ಮಾಡುವ ಸಲುವಾಗಿ ಹಲವು ತುಂಡುಗಳನ್ನಾಗಿ ಕತ್ತಿರಿಸಿದ್ದಾನೆ … Continue reading ಹಣ ವಾಪಸ್ ಕೇಳಿದ್ದಕ್ಕೆ ಮಹಿಳೆಯ ಬರ್ಬರ ಹತ್ಯೆ; ಕೈ-ಕಾಲು ಫ್ರಿಡ್ಜ್ನಲ್ಲಿ, ತಲೆ ಕಸದ ರಾಶಿಯಲ್ಲಿ…
Copy and paste this URL into your WordPress site to embed
Copy and paste this code into your site to embed