ನಾನೂ ಪರಶುರಾಮನ ಭಕ್ತ: ಮುಖ್ಯಮಂತ್ರಿ ಬೊಮ್ಮಾಯಿ ಹೇಳಿಕೆ; ಕಾರ್ಕಳದಲ್ಲಿ ಥೀಂ ಪಾರ್ಕ್ ಉದ್ಘಾಟನೆ
ಕಾರ್ಕಳ (ಉಡುಪಿ): ನಾನು ಪರಶುರಾಮ ಭಕ್ತ. ಪರಶುರಾಮನ ತಾಯಿ ರೇಣುಕಾದೇವಿ ನಮ್ಮ ಮನೆ ದೇವರು. ರೇಣುಕಾ ದೇವಿಯನ್ನು ನೆನೆಯುವಾಗ ಪರಶುರಾಮನನ್ನೂ ಸ್ಮರಿಸುತ್ತೇನೆ. ಪರಶುರಾಮನ ವಿಗ್ರಹದಿಂದಾಗಿ ಬೈಲೂರು ಪುಣ್ಯಭೂಮಿಯಾಗಿ ಬದಲಾಗಲಿದೆ. ಕರಾವಳಿಯ ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ಸಿಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಶುಕ್ರವಾರ ತಾಲೂಕಿನ ಬೈಲೂರಿನ ಉಮಿಕಲ್ಲು ಬೆಟ್ಟದಲ್ಲಿ ನಿರ್ವಿುಸಲಾದ 33 ಅಡಿ ಎತ್ತರದ ಪರಶುರಾಮ ಕಂಚಿನ ಪ್ರತಿಮೆ ಅನಾವರಣಗೊಳಿಸಿ ಹಾಗೂ ಪರಶುರಾಮ ಥೀಂ ಪಾರ್ಕ್ ಲೋಕಾರ್ಪಣೆಗೊಳಿಸಿ ಮಾತನಾಡಿದರು. ಹೂಡಿಕೆದಾರರ ಸಮಾವೇಶದಲ್ಲಿ ಸುಮಾರು 1.5 ಲಕ್ಷ … Continue reading ನಾನೂ ಪರಶುರಾಮನ ಭಕ್ತ: ಮುಖ್ಯಮಂತ್ರಿ ಬೊಮ್ಮಾಯಿ ಹೇಳಿಕೆ; ಕಾರ್ಕಳದಲ್ಲಿ ಥೀಂ ಪಾರ್ಕ್ ಉದ್ಘಾಟನೆ
Copy and paste this URL into your WordPress site to embed
Copy and paste this code into your site to embed