ನಾನು ಆರೋಗ್ಯವಾಗಿದ್ದೇನೆ… ಆತಂಕ ಪಡಬೇಡಿ; ಸಾಮಾಜಿಕ ಜಾಲತಾಣದ ಸುದ್ದಿ ಸುಳ್ಳು….
ಹೊಳೆಹೊನ್ನೂರು (ಶಿವಮೊಗ್ಗ): ಸಾಮಾಜಿಕ ಜಾಲತಾಣದಲ್ಲಿ ತಮ್ಮ ಆರೋಗ್ಯದ ಬಗ್ಗೆ ಹರಿದಾಡುತ್ತಿರುವ ಸುದ್ದಿ ಸುಳ್ಳು. ನಾನು ಆರೋಗ್ಯವಾಗಿದ್ದೇನೆ… ಭಕ್ತರು ಆತಂಕಪಡುವ ಅಗತ್ಯವಿಲ್ಲ ಎಂದು ಶಿವಮೊಗ್ಗ ತಾಲೂಕು ತುಂಗಾಭದ್ರ ಸಂಗಮದ ಶ್ರೀ ಕ್ಷೇತ್ರ ಕೂಡಲಿ ಮಠದ ಶ್ರೀ ವಿದ್ಯಾಭಿನವ ವಿದ್ಯಾರಣ್ಯಭಾರತಿ ಸ್ವಾಮೀಜಿ ಹೇಳಿದ್ದಾರೆ. ತಮ್ಮ ಆರೋಗ್ಯದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವದಂತಿಗಳನ್ನು ಹಬ್ಬಿಸಲಾಗುತ್ತಿದೆ. ‘ಸ್ವಾಮೀಜಿಗೆ ಹೃದಯಾಘಾತವಾಗಿದ್ದು, ಅಪೊಲೋ ಅಸ್ಪತ್ರೆಗೆ ದಾಖಲಿಸಲಾಗಿದೆ. ಸ್ಟೆಂಟ್ ಅಳವಡಿಸಲು 2.53 ಲಕ್ಷ ರೂ. ವೆಚ್ಚವಾಗುತ್ತದೆ. ಭಕ್ತರು ಧನಸಹಾಯ ಮಾಡಬೇಕು ಎಂದು ಕಿಡಿಗೇಡಿಗಳು ಸುದ್ದಿ ಹಬ್ಬಿಸುತ್ತಿದ್ದಾರೆ. ಆದರೆ … Continue reading ನಾನು ಆರೋಗ್ಯವಾಗಿದ್ದೇನೆ… ಆತಂಕ ಪಡಬೇಡಿ; ಸಾಮಾಜಿಕ ಜಾಲತಾಣದ ಸುದ್ದಿ ಸುಳ್ಳು….
Copy and paste this URL into your WordPress site to embed
Copy and paste this code into your site to embed