‘ಅಂಬರೀಶ್ ಫ್ಯಾಮಿಲಿಗಾಗಿ ಪ್ರಾಣ ಕೊಡೋಕೂ ಸಿದ್ಧ, ನನ್ನ ಹೆದರಿಸೋಕೆ ನಿಮ್ಮಿಂದಾಗಲ್ಲ’

ಬೆಂಗಳೂರು: ಸುಮಲತಾ ಅಂಬರೀಶ್ ಬೆನ್ನಿಗೆ ನಿಂತಿರುವ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಮನೆ ಮೇಲೆ ಭಾನುವಾರ ತಡ ರಾತ್ರಿ ಮದ್ಯದ ಬಾಟಲ್​ ಮತ್ತು ಕಲ್ಲುಗಳನ್ನು ಎಸೆದು ದಾಳಿ ನಡೆಸಲಾಗಿದೆ. ಈ ವಿಚಾರವಾಗಿ ವೆಂಕಟೇಶ್ ಪ್ರತಿಕ್ರಿಯೆ ನೀಡಿದ್ದು, ಈ ರೀತಿ ಮಾಡಿ ನನ್ನನ್ನು ಹೆದರಿಸಲು ನಿಮ್ಮಿಂದ ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಇಂತಹ ಟೈಮಲ್ಲಿ ನನ್ನ ಹೆದುರಿಸಬೇಕು ಅಂದುಕೊಂಡರೆ ಅದು ಆಗಲ್ಲ. ಯಾರೋ ದುಷ್ಕರ್ಮಿಗಳು ಬಂದು ನಮ್ಮನೆಗೆ ಕಲ್ಲು ಎಸೆದಿದ್ದಾರೆ. ಏನೆ ಆದರೂ ನಾನು ಅಂಬರೀಶ್ ಕುಟುಂಬಕ್ಕೆ ಸಪೋರ್ಟ್ ಮಾಡ್ತೀನಿ. ಈ … Continue reading ‘ಅಂಬರೀಶ್ ಫ್ಯಾಮಿಲಿಗಾಗಿ ಪ್ರಾಣ ಕೊಡೋಕೂ ಸಿದ್ಧ, ನನ್ನ ಹೆದರಿಸೋಕೆ ನಿಮ್ಮಿಂದಾಗಲ್ಲ’