ಪರೀಕ್ಷೆಗೆ ಒಂದು ನಿಮಿಷ ತಡವಾಗಿದ್ದಕ್ಕೆ ಒಳ ಬಿಡದ ಸಿಬ್ಬಂದಿ; ಮನನೊಂದು ಪ್ರಾಣಬಿಟ್ಟ ವಿದ್ಯಾರ್ಥಿ
ಹೈದರಾಬಾದ್: ಪರೀಕ್ಷೆ ಕೇಂದ್ರಕ್ಕೆ ಒಂದು ನಿಮಿಷ ತಡವಾಗಿ ಆಗಮಿಸಿದ ಎಂಬ ಕಾರಣಕ್ಕೆ ವಿದ್ಯಾರ್ಥಿಯನ್ನು ಒಳಬಿಡದೆ ಸತಾಯಿಸಿದ ಕಾರಣ ಆತ ಮನನೊಂದು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದ ಆದಿಲಾಬಾದ್ ಜಿಲ್ಲೆಯಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಟೇಕುಂ ಶಿವಕುಮಾರ್ ಎಂದು ಗುರುತಿಸಲಾಗಿದ್ದು, ಇವರು 11ನೇ ತರಗತಿ ವ್ಯಾಸಂಗ ಮಾಡುತ್ತಿದ್ದರು. ಆದಿಲಾಬಾದ್ ಜಿಲ್ಲೆಯ ಸತ್ನಾಲಾ ಅಣೆಕಟ್ಟಿಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಸ್ಥಳದಲ್ಲಿ ಡೆತ್ನೋಟ್ ಪತ್ತೆಯಾಗಿದ್ದು, ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಇದನ್ನೂ ಓದಿ: … Continue reading ಪರೀಕ್ಷೆಗೆ ಒಂದು ನಿಮಿಷ ತಡವಾಗಿದ್ದಕ್ಕೆ ಒಳ ಬಿಡದ ಸಿಬ್ಬಂದಿ; ಮನನೊಂದು ಪ್ರಾಣಬಿಟ್ಟ ವಿದ್ಯಾರ್ಥಿ
Copy and paste this URL into your WordPress site to embed
Copy and paste this code into your site to embed