ಹಣಕಾಸು ಸಚಿವರ ಬಳಿಯೇ ದುಡ್ಡಿಲ್ಲವಂತೆ! ಬಿಜೆಪಿ ಆಫರ್ ತಿರಸ್ಕರಿಸಿದ ನಿರ್ಮಲಾ ಸೀತಾರಾಮನ್
ನವದೆಹಲಿ: ದೇಶದ ಆರ್ಥಿಕತೆಯನ್ನು ನಿರ್ವಹಿಸುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಳಿ ಲೋಕಸಭಾ ಚುನಾವಣೆಗೆ ಖರ್ಚು ಮಾಡುವಷ್ಟು ದುಡ್ಡಿಲ್ಲವಂತೆ! ಇದೇ ಕಾರಣಕ್ಕಾಗಿ ತಮ್ಮ ಪಕ್ಷ ನೀಡಿದ ಆಫರ್ ಅನ್ನು ತಿರಸ್ಕರಿಸಿದ್ದಾಗಿ ಸ್ವತಃ ಅವರೇ ಹೇಳಿಕೊಂಡಿದ್ದಾರೆ. ಟೈಮ್ಸ್ ನೌ ಶೃಂಗಸಭೆ 2024 ಯಲ್ಲಿ ಮಾತನಾಡಿದ ಸೀತಾರಾಮನ್, ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಪಕ್ಷವು ನನಗೆ ಆಫರ್ ನೀಡಿತು. ಈ ಬಗ್ಗೆ ಹತ್ತು ದಿನಗಳ ಕಾಲ ಯೋಚಿಸಿ, ಹಿಂದಿರುಗಿ ಹೋಗಿ, ನನ್ನಿಂದ ಸ್ಪರ್ಧಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ನನ್ನತ್ರ ಚುನಾವಣೆಗೆ … Continue reading ಹಣಕಾಸು ಸಚಿವರ ಬಳಿಯೇ ದುಡ್ಡಿಲ್ಲವಂತೆ! ಬಿಜೆಪಿ ಆಫರ್ ತಿರಸ್ಕರಿಸಿದ ನಿರ್ಮಲಾ ಸೀತಾರಾಮನ್
Copy and paste this URL into your WordPress site to embed
Copy and paste this code into your site to embed