ನಾನು ಕೊಟ್ಟ ಮಾತು ಉಳಿಸಿಕೊಂಡಿದ್ದೇನೆ, ಅವರೇನು ನಿರ್ಧರಿಸುತ್ತಾರೋ ನೋಡೋಣ: ಡಿ.ಕೆ.ಶಿವಕುಮಾರ್

ಬೆಂಗಳೂರು: ಮುಖ್ಯಮಂತ್ರಿ ಯಾರಾಗಬೇಕು ಎಂಬ ಬಗ್ಗೆ ಕಾಂಗ್ರೆಸ್​ನಲ್ಲಿ ಇನ್ನೂ ತಳಮಳಗಳು ಮುಂದುವರಿದಿದ್ದು, ಒಮ್ಮತದ ನಿರ್ಧಾರಕ್ಕೆ ಬರಲು ರಾಜ್ಯ ಹಾಗೂ ಕೇಂದ್ರಮಟ್ಟದಲ್ಲೂ ಸವಾಲಾಗಿ ಪರಿಣಮಿಸಿದೆ. ಈ ಮಧ್ಯೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿರುವ ಡಿ.ಕೆ.ಶಿವಕುಮಾರ್, ‘ನನ್ನ ಬತ್ತಳಿಕೆಯಲ್ಲಿ ಸಾಕಷ್ಟು ವಿಚಾರಗಳಿದ್ದವು, ಆದರೆ..’ ಎಂಬುದಾಗಿ ಒಂದಷ್ಟು ವಿಷಯಗಳನ್ನು ಹಂಚಿಕೊಂಡಿದ್ದಾರೆ. ನಮ್ಮ ಫಲಿತಾಂಶದ ಬಗ್ಗೆ ಕೆಲವರು ವೈಯಕ್ತಿಕ ಅಭಿಪ್ರಾಯ ತಿಳಿಸಿರಬಹುದು. ಯಾರ ನಂಬರ್ ಬಗ್ಗೆ ಮಾತಾಡುವ ಶಕ್ತಿ ನನಗಿಲ್ಲ. ನನ್ನ ನಂಬರ್ 135, ಭ್ರಷ್ಟ ಸರ್ಕಾರದ ವಿರುದ್ಧ ಬೇಸತ್ತು ಜನ ನಮಗೆ 135 … Continue reading ನಾನು ಕೊಟ್ಟ ಮಾತು ಉಳಿಸಿಕೊಂಡಿದ್ದೇನೆ, ಅವರೇನು ನಿರ್ಧರಿಸುತ್ತಾರೋ ನೋಡೋಣ: ಡಿ.ಕೆ.ಶಿವಕುಮಾರ್