ಗೌತಮ್ ಗಂಭೀರ್ ಜತೆ ಜಗಳ ಆಡದೇ ಇದ್ದಿದ್ದರೆ ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚಾಗ್ತಿತ್ತು ಎಂದ ಮಾಜಿ ಕ್ರಿಕೆಟಿಗ!
ನವದೆಹಲಿ: ಕ್ರಿಕೆಟ್ಗೆ ನಿವೃತ್ತಿ ಘೋಷಣೆ ಮಾಡಿದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಬ್ಯಾಟ್ಸ್ಮನ್ ಮನೋಜ್ ತಿವಾರಿ ಕೆಲವು ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದು, ಕ್ರೀಡಾಲೋಕದಲ್ಲಿ ಬಹಳ ಚರ್ಚೆಗೆ ಗ್ರಾಸವಾಗಿದೆ. ಶತಕ ಬಾರಿಸಿದರು ಕೂಡ ಅಂದಿನ ಕ್ಯಾಪ್ಟನ್ ಧೋನಿ ನನ್ನನ್ನು ತಂಡದಿಂದ ಕೈಬಿಟ್ಟರು ಎಂಬ ಹೇಳಿಕೆ ಒಂದೆಡೆಯಾದರೆ, ಮಾಜಿ ಬ್ಯಾಟ್ಸ್ಮನ್ ಗೌತಮ್ ಗಂಭೀರ್ ಜತೆ ಡ್ರೆಸ್ಸಿಂಗ್ ರೂಮ್ನಲ್ಲಿ ಜಗಳವಾಡಿದ್ದೆ ಎಂದು ತಿವಾರಿ ಬಹಿರಂಗಪಡಿಸಿದ್ದಾರೆ. ಅಂದಹಾಗೆ ತಿವಾರಿ ಅವರು ಟೀಮ್ ಇಂಡಿಯಾವನ್ನು 12 ಏಕದಿನ ಮತ್ತು 3 ಟಿ20 ಪಂದ್ಯಗಳಲ್ಲಿ ಪ್ರತಿನಿಧಿಸಿದ್ದಾರೆ. 2013ರ … Continue reading ಗೌತಮ್ ಗಂಭೀರ್ ಜತೆ ಜಗಳ ಆಡದೇ ಇದ್ದಿದ್ದರೆ ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚಾಗ್ತಿತ್ತು ಎಂದ ಮಾಜಿ ಕ್ರಿಕೆಟಿಗ!
Copy and paste this URL into your WordPress site to embed
Copy and paste this code into your site to embed