More

    ಕಾಂತೇಶ್‌ಗೆ ಎಂಪಿ ಟಿಕೆಟ್ ಕೇಳಿದ್ದೇನೆ: ಈಶ್ವರಪ್ಪ

    ಶಿವಮೊಗ್ಗ: ಪುತ್ರ ಕೆ.ಇ.ಕಾಂತೇಶ್‌ಗೆ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ನೀಡುವಂತೆಯೂ ಮನವಿ ಮಾಡಿದ್ದು ಟಿಕೆಟ್ ಸಿಗುವ ವಿಶ್ವಾಸವಿದೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳಿದರು.

    ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾವು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಾಗದಿದ್ದ ಸಮಯದಲ್ಲಿ ಪುತ್ರ ಕಾಂತೇಶ್‌ಗೆ ಅವಕಾಶ ನೀಡುವಂತೆ ಅಮಿತ್ ಷಾ ಅವರಲ್ಲಿ ಮನವಿ ಮಾಡಿದ್ದೇವು. ಅವರು ನಮ್ಮ ಸೊಸೆಗೆ ಟಿಕೆಟ್ ನೀಡುವುದಾಗಿ ಹೇಳಿದ್ದರು. ಆದರೆ ಹೆಣ್ಣು ಮಕ್ಕಳನ್ನು ರಾಜಕಾರಣಕ್ಕೆ ತರಲು ನಾವು ಇಚ್ಚಿಸದ ಕಾರಣ ಟಿಕೆಟ್ ನಿರಾಕರಿಸಿದ್ದೆವು. ಆದರೆ ಈಗ ಪುತ್ರ ಕಾಂತೇಶ್ ಹಾವೇರಿಯಿಂದ ಸ್ಪರ್ಧಿಸಲು ಬಯಸಿದ್ದು ಪಕ್ಷ ಅದಕ್ಕೆ ಅವಕಾಶ ಮಾಡಿಕೊಡಬೇಕೆಂದು ಮನವಿ ಮಾಡಿಕೊಳ್ಳಲಾಗಿದೆ. ಟಿಕೆಟ್ ನೀಡುವ ಭರವಸೆ ತಮಗಿದೆ. ಒಂದು ವೇಳೆ ಪಕ್ಷ ಬೇರೆ ಯಾರಿಗಾದರೂ ಟಿಕೆಟ್ ನೀಡಿದರೆ ಅವರ ಪರವಾಗಿ ನಾವು ಕೆಲಸ ಮಾಡುತ್ತೇವೆಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts