“ಪದಗಳೇ ಸಿಗುತ್ತಿಲ್ಲ…”: ಪ್ರಧಾನಿ ಮೋದಿಯವರಿಂದ ಪ್ರಶಂಸೆ ಪಡೆದ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಗಾಯಕಿ ಶಿವಶ್ರೀ

ಚೆನ್ನೈ: ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೂ ಮುನ್ನ ಪ್ರತಿದಿನದಂತೆ ಪ್ರಧಾನಿ ಮೋದಿ ಅವರು ಭಗವಾನ್ ರಾಮನ ಸ್ತೋತ್ರವನ್ನು ಟ್ವೀಟ್ ಮಾಡಿದ್ದು, ಇಂದು ಮಂಗಳವಾರ (ಜ.16) ಗಾಯಕಿ ಶಿವಶ್ರೀ ಸ್ಕಂದಪ್ರಸಾದ್ ಅವರು ಹಾಡಿದ “ಪೂಜಿಸಲೆಂದೇ ಹೂಗಳ ತಂದೆ…” ಗೀತೆಯ ಕುರಿತು ಪ್ರಶಂಸೆ ವ್ಯಕ್ತಪಡಿಸಿದ್ದರು. ಪ್ರಧಾನಿ ಪ್ರಶಂಸೆ ವ್ಯಕ್ತಪಡಿಸುತ್ತಿದ್ದಂತೆ ದೇಶದೆಲ್ಲೆಡೆ ಈ ವಿಡಿಯೋ ವೈರಲ್ ಆಯಿತು. ಇದೀಗ ಪ್ರಧಾನಿ ಮೋದಿಯವರಿಂದ ಪ್ರಶಂಸೆ ಪಡೆದ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್, “ಇದು ನನಗೆ ತುಂಬಾ ಸಂತೋಷದ … Continue reading “ಪದಗಳೇ ಸಿಗುತ್ತಿಲ್ಲ…”: ಪ್ರಧಾನಿ ಮೋದಿಯವರಿಂದ ಪ್ರಶಂಸೆ ಪಡೆದ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಗಾಯಕಿ ಶಿವಶ್ರೀ