ನಮಗೆ ಇಡ್ಲಿ, ವಡೆ ಕೊಟ್ಟಿಲ್ಲ ಸಾರ್; ಚುನಾವಣಾ ಅಧಿಕಾರಿ, ಸಿಬ್ಬಂದಿಯ ದೂರು!

ಚಿಕ್ಕಮಗಳೂರು: ಚುನಾವಣೆ ಸಂದರ್ಭಗಳಲ್ಲಿ ಚುನಾವಣೆ ಅಧಿಕಾರಿ, ಸಿಬ್ಬಂದಿ ಕೆಲಸಕ್ಕೆ ಯಾವುದೇ ಸಮಸ್ಯೆ ಆಗದೆ ಇರಲಿ ಎಂದು ಕೆಲವು ಸೌಲಭ್ಯವನ್ನು ನೀಡಲಾಗುತ್ತದೆ. ಆದರೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಮತಗಟ್ಟೆ ಅಧಿಕಾರಿಗಳು ಈ ಊಟ, ತಿಂಡಿಯ ವ್ಯವಸ್ಥೆ ಇಲ್ಲವೆಂದು ದೂರಿದ್ದಾರೆ. ಇದನ್ನೂ ಓದಿ: Karnataka Assembly Election; ಮತದಾರರ ಯಾವ ಬೆರಳಿಗೆ ಶಾಯಿ? ಇಲ್ಲಿದೆ ವಿವರ.. ಬೆಳಗಿನ ಉಪಾಹಾರದಲ್ಲಿ ಇಡ್ಲಿ, ಜತೆ ವಡೆ ಕೊಟ್ಟಿಲ್ಲ ಎಂಬುದು ಮತಗಟ್ಟೆ ಅಧಿಕಾರಿ ಮತ್ತು ಸಿಬ್ಬಂದಿ ದೂರಾಗಿದೆ. ಶೃಂಗೇರಿ ತಾಲೂಕಿನ ಅಡ್ಡಗದ್ದೆ ಗ್ರಾಪಂ … Continue reading ನಮಗೆ ಇಡ್ಲಿ, ವಡೆ ಕೊಟ್ಟಿಲ್ಲ ಸಾರ್; ಚುನಾವಣಾ ಅಧಿಕಾರಿ, ಸಿಬ್ಬಂದಿಯ ದೂರು!