ಸನಾತನ ಧರ್ಮ ನಿರ್ಮೂಲನೆಗಾಗಿಯೇ I.N.D.I.A ಮೈತ್ರಿಕೂಟ ರಚಿಸಲಾಗಿದೆ: ತಮಿಳುನಾಡು ಸಚಿವ ಪೊನ್ಮುಡಿ

ಚೆನ್ನೈ: ಸನಾತನ ಧರ್ಮ ನಿರ್ಮೂಲನೆ ಮಾಡುವ ಸಲುವಾಗಿಯೇ I.N.D.I.A ಮೈತ್ರಿಕೂಟವನ್ನು ರಚಿಸಲಾಗಿದೆ. ಒಕ್ಕೂಟದ ಎಲ್ಲಾ 26 ಪಕ್ಷಗಳು ಸಮಾನತೆ ಹಾಗೂ ಸಾಮಾಜಿಕ ನ್ಯಾಯವನ್ನು ಖಾತ್ರಿಪಡಿಸಲು ಬದ್ದವಾಗಿದೆ. ಅಧಿಕಾರ ಸಿಗಬೇಕಿದೆ ಎಂದು ಹೇಳುವ ತಮಿಳುನಾಡು ಸರ್ಕಾರದ ಶಿಕ್ಷಣ ಸಚಿವ ಪೊನ್ಮುಡಿ ಹೊಸ ವಿವಾದವನ್ನು ಹುಟ್ಟುಹಾಕಿದ್ದಾರೆ. ಸನಾತನ ಧರ್ಮವನ್ನು ಖಾಯಿಲೆಗೆ ಹೋಲಿಸಿ ತಮಿಳುನಾಡು ಸಿಎಂ ಸ್ಟಾಲಿನ್​ ಪುತ್ರ, ಸಚಿವ ಉದಯನಿಧಿ ವಿವಾದಕ್ಕೆ ಗುರಿಯಾಗಿದ್ದರು. ನಂತರ ಡಿಎಂಕೆ ಸಂಸದ ಎ. ರಾಜಾ ಸನಾತನ ಧರ್ಮವನ್ನು ಏಡ್ಸ್​​ ರೋಗಕ್ಕೆ ಹೋಲಿಸಿ ಉರಿಯುವ ಬೆಂಕಿಗೆ … Continue reading ಸನಾತನ ಧರ್ಮ ನಿರ್ಮೂಲನೆಗಾಗಿಯೇ I.N.D.I.A ಮೈತ್ರಿಕೂಟ ರಚಿಸಲಾಗಿದೆ: ತಮಿಳುನಾಡು ಸಚಿವ ಪೊನ್ಮುಡಿ