ನನ್ನ ಪತಿಯ ಆತ್ಮಹತ್ಯೆಗೆ ಈಶ್ವರಪ್ಪನವರೇ ಕಾರಣ ಎಂದು ನಾನೂ ಆತ್ಮಹತ್ಯೆ ಮಾಡಿಕೊಳ್ಳುವೆ: ರೇಣುಕಾ ಪಾಟೀಲ

ಚಿತ್ರದುರ್ಗ: ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ತಮ್ಮ ಪ್ರಭಾವ ಬಳಿಸಿಕೊಂಡು ನನ್ನ ಪತಿ ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ತಮಗೆ ಬೇಕಾದ ರೀತಿಯಲ್ಲಿ ಮಾಡಿಸಿಕೊಂಡು ಆರೋಪ ಮುಕ್ತರಾಗಿದ್ದಾರೆ ಎಂದು ಮೃತ ಸಂತೋಷ ಅವರ ಪತ್ನಿ ರೇಣುಕಾ ಪಾಟೀಲ ಆರೋಪಿಸಿದ್ದಾರೆ. ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪನವರು ಬಾಗಲಕೋಟೆಯಲ್ಲಿ ಹೇಳಿಕೆ ನೀಡಿದ್ದರು. ಹದಿನೈದು ದಿನದಲ್ಲಿ ಆರೋಪ ಮುಕ್ತನಾಗಿ ಬರುತ್ತೇನೆ ಎಂದಿದ್ದರು. ಆಗ ನಾನು ರಾಜ್ಯಪಾಲರಿಗೆ ಪತ್ರ ಬರೆದಿದ್ದೆ. ಮಾಜಿ ಸಚಿವ ಈಶ್ವರಪ್ಪನವರನ್ನು ಪೊಲೀಸ್ … Continue reading ನನ್ನ ಪತಿಯ ಆತ್ಮಹತ್ಯೆಗೆ ಈಶ್ವರಪ್ಪನವರೇ ಕಾರಣ ಎಂದು ನಾನೂ ಆತ್ಮಹತ್ಯೆ ಮಾಡಿಕೊಳ್ಳುವೆ: ರೇಣುಕಾ ಪಾಟೀಲ