ಇನ್ನೊಮ್ಮೆ ಅಧಿಕಾರಕ್ಕೆ ಬಂದರೆ ಮುಸ್ಲಿಮರಿಗೆ 10 ಸಾವಿರ ಕೋಟಿ ರೂ. ಅನುದಾನ ಕೊಡ್ತೇನೆ ಎಂದ ಸಿದ್ದರಾಮಯ್ಯ

ಮಂಗಳೂರು: ಈ ದೇಶದ ಸಂಪತ್ತಿನಲ್ಲಿ ಮುಸ್ಲಿಂರಿಗೂ ಪಾಲು ಕೊಡಬೇಕು. ಅಲ್ಪಸಂಖ್ಯಾತರಿಗೆ ಮೂರುಸಾವಿರ ಕೋಟಿ ರೂಪಾಯಿಗೂ ಹೆಚ್ಚು ಅನುದಾನ ನೀಡಿದ್ದೇನೆ. ಇನ್ನೊಮ್ಮೆ ಅಧಿಕಾರಕ್ಕೆ ಬಂದರೆ ಹತ್ತು ಸಾವಿರ ಕೋಟಿ ರೂಪಾಯಿ ನೀಡುತ್ತೇನೆ ಎಂದು ಮಾಜಿ ಸಿಎಂ‌ ಸಿದ್ಧರಾಮಯ್ಯ ಹೇಳಿದ್ದಾರೆ. ಮಂಗಳೂರಿನ ಪುರಭವನದಲ್ಲಿ ನಡೆದ ಭಾವೈಕ್ಯತಾ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಈ ಬಿಜೆಪಿಯವರು ಅಲ್ಪಸಂಖ್ಯಾತರಿಗೆ ಇದ್ದ ಅನುದಾನದಲ್ಲೂ ಕಡಿಮೆ ಮಾಡಿದ್ದಾರೆ. ಬಿಜೆಪಿಯವರು ಸಂವಿಧಾನ ವಿರೋಧಿಗಳು. ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಣೆ ಮಾಡುತ್ತಿಲ್ಲ. ಸಂವಿಧಾನದ ಬದಲಾವಣೆ ಬಗ್ಗೆ ಅನಂತ ಕುಮಾರ್ ಹೆಗಡೆ … Continue reading ಇನ್ನೊಮ್ಮೆ ಅಧಿಕಾರಕ್ಕೆ ಬಂದರೆ ಮುಸ್ಲಿಮರಿಗೆ 10 ಸಾವಿರ ಕೋಟಿ ರೂ. ಅನುದಾನ ಕೊಡ್ತೇನೆ ಎಂದ ಸಿದ್ದರಾಮಯ್ಯ