ತಾಯ್ತನದ ರಜೆ ಬೇಡವೆಂದು ತಿಂಗಳ ಮಗುವಿನೊಂದಿಗೆ ಕರೊನಾ ಕರ್ತವ್ಯಕ್ಕೆ ಹಾಜರಾದ ಐಎಎಸ್ ಅಧಿಕಾರಿ
ವಿಶಾಖಪಟ್ಟಣ: ಕರೊನಾ ಸಂಕಷ್ಟದ ನಡುವೆ ಕರ್ತವ್ಯದಲ್ಲಿರುವ ಎಲ್ಲರಿಗೂ ಸ್ಫೂರ್ತಿಯಾಗುವ ವಿದ್ಯಮಾನವಿದು. ಇಲ್ಲಿನ ಮುನ್ಸಿಪಲ್ ಕಾರ್ಪೋರೇಷನ್ನಲ್ಲಿ ಆಯುಕ್ತೆಯಾಗಿರುವ ಸೃಜನಾ ಗುಮ್ಮಲ್ಲ ಕರ್ತವ್ಯ ಬದ್ಧತೆಗೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಸೃಜನಾ ಗುಮ್ಮಲ್ಲ 2013 ಬ್ಯಾಚ್ನ ಅಧಿಕಾರಿ. ತಿಂಗಳ ಹಿಂದಷ್ಟೇ ಮಗುವಿಗೆ ಜನ್ಮ ನೀಡಿದ್ದಾರೆ. ದೇಶವೆಲ್ಲ ಕರೊನಾ ಸಂಕಷ್ಟದಲ್ಲಿದ್ದು, ಆಂಧ್ರದಲ್ಲೂ ಕೋವಿಡ್ ಪೀಡಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇಂಥ ಸಮಯದಲ್ಲಿ ಪಾಲಿಕೆಯೊಂದರ ಆಯುಕ್ತೆಯಾಗಿ ನಿರ್ವಹಿಸಬೇಕಾದ ಜವಾಬ್ದಾರಿಗಳು ಹೆಚ್ಚಾಗಿರುತ್ತವೆ. ಜನರಿಗೆ ಅಗತ್ಯ ಸೇವೆಗಳನ್ನು ಕಲ್ಪಿಸುವುದು ಸ್ಥಳೀಯಾಡಳಿತ ಸಂಸ್ಥೆಯ ಹೊಣೆಗಾರಿಕೆ. ಈ ಜವಾಬ್ದಾರಿ ನಿರ್ವರ್ಹಿಸಲೆಂದೇ, … Continue reading ತಾಯ್ತನದ ರಜೆ ಬೇಡವೆಂದು ತಿಂಗಳ ಮಗುವಿನೊಂದಿಗೆ ಕರೊನಾ ಕರ್ತವ್ಯಕ್ಕೆ ಹಾಜರಾದ ಐಎಎಸ್ ಅಧಿಕಾರಿ
Copy and paste this URL into your WordPress site to embed
Copy and paste this code into your site to embed