ತಾಯ್ತನದ ರಜೆ ಬೇಡವೆಂದು ತಿಂಗಳ ಮಗುವಿನೊಂದಿಗೆ ಕರೊನಾ ಕರ್ತವ್ಯಕ್ಕೆ ಹಾಜರಾದ ಐಎಎಸ್​ ಅಧಿಕಾರಿ

ವಿಶಾಖಪಟ್ಟಣ: ಕರೊನಾ ಸಂಕಷ್ಟದ ನಡುವೆ ಕರ್ತವ್ಯದಲ್ಲಿರುವ ಎಲ್ಲರಿಗೂ ಸ್ಫೂರ್ತಿಯಾಗುವ ವಿದ್ಯಮಾನವಿದು. ಇಲ್ಲಿನ ಮುನ್ಸಿಪಲ್​ ಕಾರ್ಪೋರೇಷನ್​ನಲ್ಲಿ ಆಯುಕ್ತೆಯಾಗಿರುವ ಸೃಜನಾ ಗುಮ್ಮಲ್ಲ ಕರ್ತವ್ಯ ಬದ್ಧತೆಗೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಸೃಜನಾ ಗುಮ್ಮಲ್ಲ 2013 ಬ್ಯಾಚ್​ನ ಅಧಿಕಾರಿ. ತಿಂಗಳ ಹಿಂದಷ್ಟೇ ಮಗುವಿಗೆ ಜನ್ಮ ನೀಡಿದ್ದಾರೆ. ದೇಶವೆಲ್ಲ ಕರೊನಾ ಸಂಕಷ್ಟದಲ್ಲಿದ್ದು, ಆಂಧ್ರದಲ್ಲೂ ಕೋವಿಡ್​ ಪೀಡಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇಂಥ ಸಮಯದಲ್ಲಿ ಪಾಲಿಕೆಯೊಂದರ ಆಯುಕ್ತೆಯಾಗಿ ನಿರ್ವಹಿಸಬೇಕಾದ ಜವಾಬ್ದಾರಿಗಳು ಹೆಚ್ಚಾಗಿರುತ್ತವೆ. ಜನರಿಗೆ ಅಗತ್ಯ ಸೇವೆಗಳನ್ನು ಕಲ್ಪಿಸುವುದು ಸ್ಥಳೀಯಾಡಳಿತ ಸಂಸ್ಥೆಯ ಹೊಣೆಗಾರಿಕೆ. ಈ ಜವಾಬ್ದಾರಿ ನಿರ್ವರ್ಹಿಸಲೆಂದೇ, … Continue reading ತಾಯ್ತನದ ರಜೆ ಬೇಡವೆಂದು ತಿಂಗಳ ಮಗುವಿನೊಂದಿಗೆ ಕರೊನಾ ಕರ್ತವ್ಯಕ್ಕೆ ಹಾಜರಾದ ಐಎಎಸ್​ ಅಧಿಕಾರಿ