ಐಎಎಸ್​ ಅಧಿಕಾರಿ ರೋಹಿಣಿ ಸಿಂಧೂರಿಗೆ ಸಿಕ್ತು ವಿಶೇಷ ಆಶೀರ್ವಾದ!

ಮಂಡ್ಯ: ಐಪಿಎಸ್​ ಅಧಿಕಾರಿ ಡಿ.ರೂಪಾ ಜತೆಗಿನ ಸಂಘರ್ಷದಿಂದ ಸುದ್ದಿಯಾಗಿದ್ದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಇದೀಗ ವಿಶೇಷ ಆಶೀರ್ವಾದವೊಂದು ಸಿಕ್ಕಿದೆ. ಈ ಮೂಲಕ ಇಷ್ಟು ದಿನ ತೆರೆಮರೆಗೆ ಸರಿದಿದ್ದ ಇವರ ವಿಚಾರ ಮತ್ತೊಮ್ಮೆ ಮುನ್ನೆಲೆಗೆ ಬಂದಂತಾಗಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಚಿಕ್ಕರಸಿನಕೆರೆಯಲ್ಲಿ ರೋಹಿಣಿ ಸಿಂಧೂರಿ ಅವರಿಗೆ ಈ ವಿಶೇಷ ಆಶೀರ್ವಾದ ಲಭಿಸಿದೆ. ಚಿಕ್ಕರಸಿನಕೆರೆ ಕಾಲಭೈರವೇಶ್ವರ ದೇವಾಲಯಕ್ಕೆ ಭೇಟಿ ನೀಡಿದ್ದ ರೋಹಿಣಿಗೆ ಅಲ್ಲಿನ ಪವಾಡ ಬಸಪ್ಪ ಆಶೀರ್ವಾದ ಮಾಡಿದ್ದಾನೆ. ಇದನ್ನೂ ಓದಿ: ಒಬ್ಬರು ಅಥವಾ ಇಬ್ಬರು ಮಕ್ಕಳಿರುವ ದಂಪತಿಗೆ … Continue reading ಐಎಎಸ್​ ಅಧಿಕಾರಿ ರೋಹಿಣಿ ಸಿಂಧೂರಿಗೆ ಸಿಕ್ತು ವಿಶೇಷ ಆಶೀರ್ವಾದ!