ಇಡುಕ್ಕಿ ಭೂಕುಸಿತದ ಭೀಕರತೆ; ಇಂದು 16 ಶವಗಳನ್ನು ಮಣ್ಣಿನಡಿಯಿಂದ ಹೊರತೆಗೆದ ರಕ್ಷಣಾ ಸಿಬ್ಬಂದಿ
ಇಡುಕ್ಕಿ: ಮುನ್ನಾರ್ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 45ಕ್ಕೆ ಏರಿಕೆಯಾಗಿದೆ. ಇಂದು 16 ಶವಗಳನ್ನು ಮಣ್ಣಿನಡಿಯಿಂದ ಹೊರಗೆ ತೆಗೆಯಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಆಗಸ್ಟ್ 7ರಂದು ಈ ಭೀಕರ ಭೂಕುಸಿತ ಸಂಭವಿಸಿದೆ. ಅಂದಿನಿಂದಲೂ ಎನ್ಡಿಆರ್ಎಫ್ ಸಿಬ್ಬಂದಿ ಸೇರಿ ಹಲವರು ಮಣ್ಣಿನಡಿ ಇರುವ ಶವಗಳನ್ನು ತೆಗೆಯುವ ಕಾರ್ಯಾಚರಣೆ ನಡೆಸುತ್ತಿವೆ. ದಿನೇದಿನೆ ಸಾವಿನ ಸಂಖ್ಯೆ ಏರುತ್ತಲೇ ಇದೆ. ಕೇಂದ್ರ ಸಚಿವ ವಿ. ಮುರಳಿಧರನ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಭೂಕುಸಿತದಲ್ಲಿ ಮೃತರಾದವರ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಜಮ್ಮು-ಕಾಶ್ಮೀರದ … Continue reading ಇಡುಕ್ಕಿ ಭೂಕುಸಿತದ ಭೀಕರತೆ; ಇಂದು 16 ಶವಗಳನ್ನು ಮಣ್ಣಿನಡಿಯಿಂದ ಹೊರತೆಗೆದ ರಕ್ಷಣಾ ಸಿಬ್ಬಂದಿ
Copy and paste this URL into your WordPress site to embed
Copy and paste this code into your site to embed