ಕೇರಳ ಬಾಂಬ್​ ಬ್ಲ್ಯಾಸ್ಟ್​ ಪ್ರಕರಣ; ಸ್ಪೋಟಕ್ಕೆ IED ಬಳಕೆ: ಡಿಜಿಪಿ

ತಿರುವನಂತಪುರಂ: ಕೇರಳದ ಚರ್ಚ್​ ಕನ್ವೆನ್ಷನ್ ಸೆಂಟರ್‌ನಲ್ಲಿ ಸಂಭವಿಸಿದ ಬಾಂಬ್​ ಬ್ಲ್ಯಾಸ್ಟ್​ಗೆ ಸಂಬಂಧಿಸಿದಂತೆ ಪ್ರಕರಣಕ್ಕೆ ಮಹತ್ವದ ತಿರುವು ದೊರೆತ್ತಿದ್ದು, ಸುಧಾರಿತ ಸ್ಫೋಟಕಗಳನ್ನು (IED) ಬಳಸಿ ಕೃತ್ಯ ಎಸಗಲಾಗಿದೆ ಎಂದು ರಾಜ್ಯ ಡಿಜಿಪಿ ಶೇಕ್ ದರ್ವೇಶ್ ಸಾಹೇಬ್ ತಿಳಿಸಿದ್ದಾರೆ. ಸಾವಿರಾರು ಕ್ರೈಸ್ತರು ಭಾನುವಾರ ಬೆಳಗ್ಗೆ (ಅಕ್ಟೋಬರ್‌ 29) ಪ್ರಾರ್ಥನೆ ಸಲ್ಲಿಸುವ ವೇಳೆ 9:40ರ ಸುಮಾರಿಗೆ ಟಿಫಿನ್‌ ಬಾಕ್ಸ್‌ನಲ್ಲಿ ಐಇಡಿ ಇಟ್ಟು ಬಾಂಬ್ ಸ್ಫೋಟಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ರಾಜ್ಯ ವಿಧಾನಪರಿಷತ್ ಚುನಾವಣೆ; ಐವರು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ … Continue reading ಕೇರಳ ಬಾಂಬ್​ ಬ್ಲ್ಯಾಸ್ಟ್​ ಪ್ರಕರಣ; ಸ್ಪೋಟಕ್ಕೆ IED ಬಳಕೆ: ಡಿಜಿಪಿ