ಕೇರಳ ಬಾಂಬ್ ಬ್ಲ್ಯಾಸ್ಟ್ ಪ್ರಕರಣ; ಸ್ಪೋಟಕ್ಕೆ IED ಬಳಕೆ: ಡಿಜಿಪಿ
ತಿರುವನಂತಪುರಂ: ಕೇರಳದ ಚರ್ಚ್ ಕನ್ವೆನ್ಷನ್ ಸೆಂಟರ್ನಲ್ಲಿ ಸಂಭವಿಸಿದ ಬಾಂಬ್ ಬ್ಲ್ಯಾಸ್ಟ್ಗೆ ಸಂಬಂಧಿಸಿದಂತೆ ಪ್ರಕರಣಕ್ಕೆ ಮಹತ್ವದ ತಿರುವು ದೊರೆತ್ತಿದ್ದು, ಸುಧಾರಿತ ಸ್ಫೋಟಕಗಳನ್ನು (IED) ಬಳಸಿ ಕೃತ್ಯ ಎಸಗಲಾಗಿದೆ ಎಂದು ರಾಜ್ಯ ಡಿಜಿಪಿ ಶೇಕ್ ದರ್ವೇಶ್ ಸಾಹೇಬ್ ತಿಳಿಸಿದ್ದಾರೆ. ಸಾವಿರಾರು ಕ್ರೈಸ್ತರು ಭಾನುವಾರ ಬೆಳಗ್ಗೆ (ಅಕ್ಟೋಬರ್ 29) ಪ್ರಾರ್ಥನೆ ಸಲ್ಲಿಸುವ ವೇಳೆ 9:40ರ ಸುಮಾರಿಗೆ ಟಿಫಿನ್ ಬಾಕ್ಸ್ನಲ್ಲಿ ಐಇಡಿ ಇಟ್ಟು ಬಾಂಬ್ ಸ್ಫೋಟಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ರಾಜ್ಯ ವಿಧಾನಪರಿಷತ್ ಚುನಾವಣೆ; ಐವರು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ … Continue reading ಕೇರಳ ಬಾಂಬ್ ಬ್ಲ್ಯಾಸ್ಟ್ ಪ್ರಕರಣ; ಸ್ಪೋಟಕ್ಕೆ IED ಬಳಕೆ: ಡಿಜಿಪಿ
Copy and paste this URL into your WordPress site to embed
Copy and paste this code into your site to embed