ನಾನು ಬಾಯ್ಬಿಟ್ಟರೆ ರಾಜ್ಯದ ಸನ್ನಿವೇಶವೇ ಬದಲು: 18 ಶಾಸಕರನ್ನು ಬಲೆಗೆ ಕೆಡವಿದ ಹನಿಟ್ರ್ಯಾಪ್ ಕ್ವೀನ್​ ವಾರ್ನಿಂಗ್​

ಭುವನೇಶ್ವರ್​: ಬೆದರಿಕೆ ಒಡ್ಡಿ ಅನೇಕ ಹೈ ಪ್ರೊಫೈಲ್​ ಜನರ ಬಳಿ ಹಣ ಸುಲಿಗೆ ಮಾಡಿದ ಆರೋಪದ ಮೇಲೆ ಒಡಿಶಾ ಪೊಲೀಸರಿಂದ ಬಂಧನವಾಗಿರುವ ಮಹಿಳಾ ಬ್ಲಾಕ್​ಮೇಲರ್​ ಅರ್ಚನಾ ನಾಗ್, ನಾನು ಬಾಯಿ ಬಿಟ್ಟರೆ ಒಡಿಶಾದ ಇಡೀ ಸನ್ನಿವೇಶವೇ ಬದಲಾಗಲಿದೆ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾಳೆ. ಅರ್ಚನಾಳ ಹನಿಟ್ರ್ಯಾಪ್​ನಲ್ಲಿ ನಡೆದಿರುವ ಅಕ್ರಮ ಹಣ ವರ್ಗಾವಣೆ ಸಂಬಂಧ ಜಾರಿ ನಿರ್ದೇಶನಾಲಯ (ಇಡಿ) ತನಿಖೆ ನಡೆಸುತ್ತಿದೆ. ಆರೋಪಿಯನ್ನು 7 ದಿನಗಳ ಕಾಲ ಇಡಿ ತನ್ನ ಕಸ್ಟಡಿಗೆ ತೆಗೆದುಕೊಂಡಿದ್ದು, ಆಕೆಯನ್ನು ವಿಚಾರಣೆಗೆ ಒಳಪಡಿಸುವ ಮುನ್ನ … Continue reading ನಾನು ಬಾಯ್ಬಿಟ್ಟರೆ ರಾಜ್ಯದ ಸನ್ನಿವೇಶವೇ ಬದಲು: 18 ಶಾಸಕರನ್ನು ಬಲೆಗೆ ಕೆಡವಿದ ಹನಿಟ್ರ್ಯಾಪ್ ಕ್ವೀನ್​ ವಾರ್ನಿಂಗ್​