ನಾನು ಬಾಯ್ಬಿಟ್ಟರೆ ರಾಜ್ಯದ ಸನ್ನಿವೇಶವೇ ಬದಲು: 18 ಶಾಸಕರನ್ನು ಬಲೆಗೆ ಕೆಡವಿದ ಹನಿಟ್ರ್ಯಾಪ್ ಕ್ವೀನ್ ವಾರ್ನಿಂಗ್
ಭುವನೇಶ್ವರ್: ಬೆದರಿಕೆ ಒಡ್ಡಿ ಅನೇಕ ಹೈ ಪ್ರೊಫೈಲ್ ಜನರ ಬಳಿ ಹಣ ಸುಲಿಗೆ ಮಾಡಿದ ಆರೋಪದ ಮೇಲೆ ಒಡಿಶಾ ಪೊಲೀಸರಿಂದ ಬಂಧನವಾಗಿರುವ ಮಹಿಳಾ ಬ್ಲಾಕ್ಮೇಲರ್ ಅರ್ಚನಾ ನಾಗ್, ನಾನು ಬಾಯಿ ಬಿಟ್ಟರೆ ಒಡಿಶಾದ ಇಡೀ ಸನ್ನಿವೇಶವೇ ಬದಲಾಗಲಿದೆ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾಳೆ. ಅರ್ಚನಾಳ ಹನಿಟ್ರ್ಯಾಪ್ನಲ್ಲಿ ನಡೆದಿರುವ ಅಕ್ರಮ ಹಣ ವರ್ಗಾವಣೆ ಸಂಬಂಧ ಜಾರಿ ನಿರ್ದೇಶನಾಲಯ (ಇಡಿ) ತನಿಖೆ ನಡೆಸುತ್ತಿದೆ. ಆರೋಪಿಯನ್ನು 7 ದಿನಗಳ ಕಾಲ ಇಡಿ ತನ್ನ ಕಸ್ಟಡಿಗೆ ತೆಗೆದುಕೊಂಡಿದ್ದು, ಆಕೆಯನ್ನು ವಿಚಾರಣೆಗೆ ಒಳಪಡಿಸುವ ಮುನ್ನ … Continue reading ನಾನು ಬಾಯ್ಬಿಟ್ಟರೆ ರಾಜ್ಯದ ಸನ್ನಿವೇಶವೇ ಬದಲು: 18 ಶಾಸಕರನ್ನು ಬಲೆಗೆ ಕೆಡವಿದ ಹನಿಟ್ರ್ಯಾಪ್ ಕ್ವೀನ್ ವಾರ್ನಿಂಗ್
Copy and paste this URL into your WordPress site to embed
Copy and paste this code into your site to embed