ಜೆಡಿಎಸ್​ ಸರ್ಕಾರ ಬಂದರೆ ಮಂಜುನಾಥ್​ ಮಂತ್ರಿ

ಮಾಜಿ ಸಿಎಂ ಕುಮಾರಸ್ವಾಮಿ ಘೋಷಣೆ | ಅನ್ಯ ಪಕ್ಷಗಳ ಮುಖಂಡರು ದಳ ಸೇರ್ಪಡೆ ಬೆಂಗಳೂರು: ಕಳೆದ 5 ವರ್ಷಗಳಿಂದ ದಾಸರಹಳ್ಳಿ ಕ್ಷೇತ್ರದ ಅಭಿವೃದ್ಧಿಗೆ ಹಾಗೂ ಕ್ಷೇತ್ರ ಮತ್ತು ಜನಪರ ಕಾಳಜಿ ಹೊಂದಿರುವ ಜೆಡಿಎಸ್ ಅಭ್ಯರ್ಥಿ ಆರ್. ಮಂಜುನಾಥ್, ಮತ್ತೊಮ್ಮೆ ಶಾಸಕರಾಗಿ ಆರಿಸಿ ಬಂದು ಸರ್ಕಾರದಲ್ಲಿ ಸಚಿವರಾಗಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಬ್ಯಾಟರಿ ರಾಜಣ್ಣ, ಜೆಸಿಬಿ ರಾಜಣ್ಣ ಸೇರಿ ಬಿಜೆಪಿಯ ಹಲವಾರು ಮುಖಂಡರ ಜೆಡಿಎಸ್‌ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದರು. ದಾಸರಹಳ್ಳಿಯಿಂದ … Continue reading ಜೆಡಿಎಸ್​ ಸರ್ಕಾರ ಬಂದರೆ ಮಂಜುನಾಥ್​ ಮಂತ್ರಿ