ಕಾಂಗ್ರೆಸ್​​ನ ಲಕ್ಷಾಂತರ ಕಾರ್ಯಕರ್ತರು ಬೀದಿಗಿಳಿದರೆ ತಡೆಯಲು ಯಾವ ಪೊಲೀಸರಿಂದಲೂ ಸಾಧ್ಯವಿಲ್ಲ, ಮುಂದೆ ನಮ್ದೇ ಅಧಿಕಾರ ಎಚ್ಚರಿಕೆ: ಸಿದ್ದರಾಮಯ್ಯ

ಶಿವಮೊಗ್ಗ: ಕಾಂಗ್ರೆಸ್​​ನಲ್ಲಿ ಲಕ್ಷಾಂತರ ಕಾರ್ಯಕರ್ತರಿದ್ದಾರೆ. ಅವರೆಲ್ಲ ಬೀದಿಗಿಳಿದರೆ ತಡೆಯಲು ಯಾವ ಪೊಲೀಸರಿಂದಲೂ ಸಾಧ್ಯವಿಲ್ಲ. – ಹೀಗೆಂದು ಎಚ್ಚರಿಕೆ ಕೊಟ್ಟಿದ್ದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ. ಶಿವಮೊಗ್ಗದಲ್ಲಿ‌ ನಡೆಯುತ್ತಿರುವ ಜನಾಕ್ರೋಶ ಪ್ರತಿಭಟನಾ ಸಭೆಯಲ್ಲಿ ಅವರು ಪೊಲೀಸರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ, ಎಚ್ಚರಿಕೆಯನ್ನೂ ನೀಡಿದ್ದಾರೆ. ಇಂದಿನ ಜನಾಕ್ರೋಶ ಪ್ರತಿಭಟನೆ ಕೇವಲ‌ ಸಂಗಮೇಶ್ವರ ಅವರನ್ನು ರಕ್ಷಣೆ ಮಾಡಲು ಅಲ್ಲ. ಬದಲಿಗೆ ಕಾಂಗ್ರೆಸ್ ಪಕ್ಷದ ಯಾವುದೇ ಕಾರ್ಯಕರ್ತರ ಮೇಲೆ ಸರ್ಕಾರ ಹಾಗೂ ಪೊಲೀಸರು ಸುಳ್ಳು ಕೇಸು ಹಾಕಿದರೆ ಕಾಂಗ್ರೆಸ್ ಸಹಿಸುವುದಿಲ್ಲ ಎಂಬುದನ್ನು ಸಾರಲು … Continue reading ಕಾಂಗ್ರೆಸ್​​ನ ಲಕ್ಷಾಂತರ ಕಾರ್ಯಕರ್ತರು ಬೀದಿಗಿಳಿದರೆ ತಡೆಯಲು ಯಾವ ಪೊಲೀಸರಿಂದಲೂ ಸಾಧ್ಯವಿಲ್ಲ, ಮುಂದೆ ನಮ್ದೇ ಅಧಿಕಾರ ಎಚ್ಚರಿಕೆ: ಸಿದ್ದರಾಮಯ್ಯ