ಪಂಜಾಬ್​ ಸರ್ಕಾರಕ್ಕೆ ನನ್ನನ್ನು ಬಂಧಿಸುವ ಉದ್ದೇಶ ಇದ್ದಿದ್ದರೆ ಪೊಲೀಸರು ನನ್ನ ಮನೆಗೆ ಬರುತ್ತಿದ್ದರು: ಅಮೃತ್​ಪಾಲ್​ ಸಿಂಗ್​

ಪಂಜಾಬ್​: ಸಿಖ್​ ಮೂಲಭೂತವಾದಿ ಧರ್ಮ ಪ್ರಚಾರಕ, ವಾರಿಸ್​ ಪಂಜಾಬ್​ ದೇ ಸಂಘಟನೆಯ ಮುಖ್ಯಸ್ಥ ಅಮೃತ್​ಪಾಲ್​ ಸಿಂಗ್ ಸಾಮಾಜಿಕ ಜಾಲತಾಣದಲ್ಲಿ​ ಹೊಸ ವಿಡಿಯೋ ಒಂದನ್ನು ಬಿಡುಗಡೆ ಮಾಡಿದ್ದು ಪೊಲೀಸರು ಹಾಗೂ ಸರ್ಕಾರದ ವಿರುದ್ದ ಸರಣಿ ಆರೋಪಗಳನ್ನು ಮಾಡಲಾಗಿದೆ. ವಿಡಿಯೋದಲ್ಲಿ ಕಂಡು ಬರುವ ಹಾಗೆ ಕಪ್ಪು ಪೇಟ-ಶಾಲನ್ನು ಧರಿಸಿರುವ ಅಮೃತ್​ಪಾಲ್​ ಪಂಜಾಬ್​ ಸರ್ಕಾರಕ್ಕೆ ತನ್ನನ್ನು ಬಂಧಿಸುವ ಉದ್ಧೇಶ ಇದ್ದಿದ್ದರೆ ಪೊಲೀಸರು ನನ್ನ ಮನೆಗೆ ಬರಬಹುದಿತ್ತು. ನಾನು ಶರಣಾಗಲು ಸಿದ್ದನಾಗಿದ್ದೆ ಎಂದು ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಮಮತಾ ಬ್ಯಾನರ್ಜಿ ಬಗ್ಗೆ … Continue reading ಪಂಜಾಬ್​ ಸರ್ಕಾರಕ್ಕೆ ನನ್ನನ್ನು ಬಂಧಿಸುವ ಉದ್ದೇಶ ಇದ್ದಿದ್ದರೆ ಪೊಲೀಸರು ನನ್ನ ಮನೆಗೆ ಬರುತ್ತಿದ್ದರು: ಅಮೃತ್​ಪಾಲ್​ ಸಿಂಗ್​