ಧೈರ್ಯವಿದ್ದರೆ ನನ್ನನ್ನು ಬಂಧಿಸಿ, ಜೈಲಿನಲ್ಲಿದ್ದೇ ಗೆದ್ದು ತೋರಿಸುತ್ತೇನೆ; ಬಿಜೆಪಿಗೆ ಮಮತಾ ಸವಾಲ್​

ಕೋಲ್ಕತ: ಪಶ್ಚಿಮ ಬಂಗಾಳದಲ್ಲಿ ಮುಂದಿನ ವರ್ಷ ವಿಧಾನ ಸಭಾ ಚುನಾವಣೆ ನಡೆಯಲಿದೆ. ಮಮತಾ ಬ್ಯಾನರ್ಜಿ ಅವರ ಟಿಎಂಸಿ ಪಕ್ಷ ಮತ್ತು ಬಿಜೆಪಿ ಪಕ್ಷ ರಾಜ್ಯದಲ್ಲಿ ಭರ್ಜರಿ ಪ್ರಚಾರ ಆರಂಭಿಸಿಬಿಟ್ಟಿವೆ. ಬುಧವಾರ ಬಂಕುರದಲ್ಲಿ ಟಿಎಂಸಿಯ ಚುನಾವಣಾ ಪ್ರಚಾರ ಮೆರವಣಿಗೆ ನಡೆದಿದ್ದು, ಅದರಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬಿಜೆಪಿಗೆ ಸವಾಲೊಂದನ್ನು ಹಾಕಿದ್ದಾರೆ. ಇದನ್ನೂ ಓದಿ: PHOTO GALLERY| ಟ್ರೆಡಿಷನಲ್​ ಲುಕ್​ನಲ್ಲಿ ಶರ್ಮಿಳಾ ಮಾಂಡ್ರೆ ಮಿಂಚಿಂಗ್​… ಬಿಜೆಪಿಯವರಿಗೆ ಧೈರ್ಯವಿದ್ದರೆ ನನ್ನನ್ನು ಬಂಧಿಸಲಿ. ನಾನು ಜೈಲಿನಲ್ಲಿದ್ದೇ ನನ್ನ ಪಕ್ಷವನ್ನು ಗೆಲ್ಲಿಸುತ್ತೇನೆ ಎಂದು … Continue reading ಧೈರ್ಯವಿದ್ದರೆ ನನ್ನನ್ನು ಬಂಧಿಸಿ, ಜೈಲಿನಲ್ಲಿದ್ದೇ ಗೆದ್ದು ತೋರಿಸುತ್ತೇನೆ; ಬಿಜೆಪಿಗೆ ಮಮತಾ ಸವಾಲ್​