‘ಒಮ್ಮೆ ಯುದ್ಧ ಶುರುವಾದರೆ ಭಾರತಕ್ಕೆ ಸೋಲು ನಿಶ್ಚಿತ’- ಮತ್ತೆ ಬೆಂಕಿಗೆ ತುಪ್ಪ ಸುರಿದ ಚೀನಾ
ನವದೆಹಲಿ: ಶಾಂಘೈ ಸಹಕಾರ ಸಂಘದ ಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಕ್ಕೆ ಹೋಗಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, ಅಲ್ಲಿ ಚೀನಾದ ರಕ್ಷಣಾ ಸಚಿವ ಜನರಲ್ ವೈ ಫೆಂಗಿ ಅವರನ್ನು ಭೇಟಿಯಾಗಿದ್ದಾರೆ. ವಾಸ್ತವಿಕ ಗಡಿ ನಿಯಂತ್ರಣಾ ರೇಖೆ ಬಳಿ ಎರಡೂ ದೇಶಗಳ ನಡುವೆ ನಡೆಯುತ್ತಿರುವ ಸಂಘರ್ಷದ ಬಗ್ಗೆಯೂ ಮಾತುಕತೆ ನಡೆದಿದೆ ಎನ್ನಲಾಗಿದೆ. ಈ ವೇಳೆ ರಾಜನಾಥ್ ಸಿಂಗ್ ಅವರು ಚೀನಾ ಅಂತಾರಾಷ್ಟ್ರೀಯ ಗಡಿಯಲ್ಲಿ ಶಿಸ್ತು ಪಾಲನೆ ಮಾಡಬೇಕು. ಯಥಾಸ್ಥಿತಿಯನ್ನು ಏಕಪಕ್ಷೀಯವಾಗಿ ಬದಲಾವಣೆ ಮಾಡಲು ಮುಂದಾಗಬಾರದು ಎಂದೂ ಖಡಕ್ ಆಗಿ … Continue reading ‘ಒಮ್ಮೆ ಯುದ್ಧ ಶುರುವಾದರೆ ಭಾರತಕ್ಕೆ ಸೋಲು ನಿಶ್ಚಿತ’- ಮತ್ತೆ ಬೆಂಕಿಗೆ ತುಪ್ಪ ಸುರಿದ ಚೀನಾ
Copy and paste this URL into your WordPress site to embed
Copy and paste this code into your site to embed