‘ಒಮ್ಮೆ ಯುದ್ಧ ಶುರುವಾದರೆ ಭಾರತಕ್ಕೆ ಸೋಲು ನಿಶ್ಚಿತ’- ಮತ್ತೆ ಬೆಂಕಿಗೆ ತುಪ್ಪ ಸುರಿದ ಚೀನಾ

ನವದೆಹಲಿ: ಶಾಂಘೈ ಸಹಕಾರ ಸಂಘದ ಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಕ್ಕೆ ಹೋಗಿರುವ ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಅವರು, ಅಲ್ಲಿ ಚೀನಾದ ರಕ್ಷಣಾ ಸಚಿವ ಜನರಲ್​ ವೈ ಫೆಂಗಿ ಅವರನ್ನು ಭೇಟಿಯಾಗಿದ್ದಾರೆ. ವಾಸ್ತವಿಕ ಗಡಿ ನಿಯಂತ್ರಣಾ ರೇಖೆ ಬಳಿ ಎರಡೂ ದೇಶಗಳ ನಡುವೆ ನಡೆಯುತ್ತಿರುವ ಸಂಘರ್ಷದ ಬಗ್ಗೆಯೂ ಮಾತುಕತೆ ನಡೆದಿದೆ ಎನ್ನಲಾಗಿದೆ. ಈ ವೇಳೆ ರಾಜನಾಥ್​ ಸಿಂಗ್​ ಅವರು ಚೀನಾ ಅಂತಾರಾಷ್ಟ್ರೀಯ ಗಡಿಯಲ್ಲಿ ಶಿಸ್ತು ಪಾಲನೆ ಮಾಡಬೇಕು. ಯಥಾಸ್ಥಿತಿಯನ್ನು ಏಕಪಕ್ಷೀಯವಾಗಿ ಬದಲಾವಣೆ ಮಾಡಲು ಮುಂದಾಗಬಾರದು ಎಂದೂ ಖಡಕ್​ ಆಗಿ … Continue reading ‘ಒಮ್ಮೆ ಯುದ್ಧ ಶುರುವಾದರೆ ಭಾರತಕ್ಕೆ ಸೋಲು ನಿಶ್ಚಿತ’- ಮತ್ತೆ ಬೆಂಕಿಗೆ ತುಪ್ಪ ಸುರಿದ ಚೀನಾ