ಹಿಂದೂ ವಿರೋಧಿ ಕಾಂಗ್ರೆಸ್​ಗೆ ವೋಟ್ ಹಾಕೋದು ಪಾಕಿಸ್ತಾನಕ್ಕೆ ಹಾಕಿದ ಹಾಗೆ: ಯತ್ನಾಳ್

ಗದಗ: ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಉಂಟಾಗಿರುವ ಪ್ರಣಾಳಿಕೆ-ಪ್ರಚಾರಗಳು ಧರ್ಮಸಂಘರ್ಷದ ಸ್ವರೂಪ ತಳೆದಿದ್ದು, ಹಿಂದೂಗಳನ್ನು ಕೆರಳಿಸಿದಂತಾಗಿದೆ. ಬಜರಂಗದಳವನ್ನು ನಿಷೇಧಿಸುವುದಾಗಿ ಕಾಂಗ್ರೆಸ್​ ಪ್ರಣಾಳಿಕೆಯಲ್ಲಿ ಘೋಷಿಸಿರುವುದು ಬಿಜೆಪಿಗರನ್ನು ಹಾಗೂ ಹಿಂದೂಗಳನ್ನು ಸಿಡಿದೇಳುವಂತೆ ಮಾಡಿದೆ. ಇದನ್ನೂ ಓದಿ: ಸ್ಮಶಾನದಲ್ಲಿ ಹುಡುಗಿಯರ ಫೋಟೋಗಳಿಗೆ ಮಾಟ-ಮಂತ್ರ; ಮಧ್ಯರಾತ್ರಿ ಬೆತ್ತಲೆಯಾಗಿ ವಾಮಾಚಾರ; ಮಹಿಳೆಯೂ ಭಾಗಿ! ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ಬ್ಯಾನ್ ಮಾಡುವ ವಿಚಾರವನ್ನು ಘೋಷಿಸಿದ್ದರ ಬಗ್ಗೆ ಮಾಜಿ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಗದಗದಲ್ಲಿ ಮಾತನಾಡಿ, ಕಾಂಗ್ರೆಸ್ ಇಂದು ಹಿಂದೂವಿರೋಧಿ ಎಂಬುದನ್ನು ಪ್ರೂವ್ ಮಾಡಿದೆ ಎಂದಿದ್ದಾರೆ. ಇದನ್ನೂ … Continue reading ಹಿಂದೂ ವಿರೋಧಿ ಕಾಂಗ್ರೆಸ್​ಗೆ ವೋಟ್ ಹಾಕೋದು ಪಾಕಿಸ್ತಾನಕ್ಕೆ ಹಾಕಿದ ಹಾಗೆ: ಯತ್ನಾಳ್