ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯುವಂಥ ದಾಳ ಉರುಳಿಸಿದ ಅಮಿತ್ ಷಾ
ಬೆಳಗಾವಿ: ರಾಜ್ಯಕ್ಕೆ ಭೇಟಿ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯುಂಥ ದಾಳ ಉರುಳಿಸಿದ್ದಾರೆ. ಬೆಳಗಾವಿಯ ಕಿತ್ತೂರು ತಾಲೂಕಿನ ಎಂ.ಕೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಒಂದೇ ಹೇಳಿಕೆ ಮೂಲಕ ಎರಡೂ ವಿರೋಧ ಪಕ್ಷಗಳನ್ನು ಟೀಕಿಸಿದ್ದಾರೆ. ಜ್ಞಾನಯೋಗಾಶ್ರಮದ ಸಿದ್ದೇಶ್ವರರ ಭಾವಚಿತ್ರಕ್ಕೆ ಪ್ರಣಾಮ ಸಲ್ಲಿಸಿದ ಅಮಿತ್ ಷಾ, ಸವದತ್ತಿ ಯಲ್ಲಮ್ಮ, ರಾಣಿ ಚನ್ನಮ್ಮ ಹೆಸರು ಪ್ರಸ್ತಾಪಿಸಿದರು. ವಿಧಾನಸಭೆಯಲ್ಲಿ ಸಾವರ್ಕರ್ ಫೋಟೋ ಹಾಕಿದ ಸಿಎಂ ಬೊಮ್ಮಾಯಿಯವರನ್ನು ಅಭಿನಂದಿಸಿದರು. ಅಲ್ಲದೆ ಎರಡು ಗಂಟೆ ತಡವಾದರೂ ದೊಡ್ಡ … Continue reading ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯುವಂಥ ದಾಳ ಉರುಳಿಸಿದ ಅಮಿತ್ ಷಾ
Copy and paste this URL into your WordPress site to embed
Copy and paste this code into your site to embed