ಮಹಾರಾಷ್ಟ್ರ: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಬಾಂಬೆ (ಐಐಟಿಬಿ)ಯ ವಿದ್ಯಾರ್ಥಿ ದರ್ಶನ್ ಸೋಲಂಕಿ ಎಂಬಾತ ಕಳೆದ ಫೆಬ್ರವರಿಯಲ್ಲಿ ಹಾಸ್ಟೆಲ್ನ ಏಳನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಇದೀಗ ಪೊಲೀಸರು ನ್ಯಾಯಾಲಯಕ್ಕೆ ಆರೋಪ ಪಟ್ಟಿ(chargesheet) ಸಲ್ಲಿಸಿದ್ದು, ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಏನೆಂಬುದು ಬಹಿರಂಗವಾಗಿದೆ. ಅಹಮದಾಬಾದ್ ಮೂಲದ ಬಿ-ಟೆಕ್ (ರಾಸಾಯನಿಕ) ಮೊದಲ ವರ್ಷದ ವಿದ್ಯಾರ್ಥಿ ದರ್ಶನ್ ಸೋಲಂಕಿ ತನ್ನ ಸೆಮಿಸ್ಟರ್ ಪರೀಕ್ಷೆ ಮುಗಿಯುತ್ತಿದ್ದಂತೆ ಹಾಸ್ಟೆಲ್ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಈ ಬಗ್ಗೆ ಪ್ರಕರಣದ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ಆರಂಭಿಸಿದ್ದರು. … Continue reading ಉಚಿತ ಶಿಕ್ಷಣ ಪಡೆಯುತ್ತಿದ್ದುದೇ ಐಐಟಿ ವಿದ್ಯಾರ್ಥಿಯ ಜೀವಕ್ಕೆ ಮುಳುವಾಯ್ತಾ? ಮಗನ ದುಡುಕಿನ ನಿರ್ಧಾರದ ಬಗ್ಗೆ ತಾಯಿ ಹೇಳಿದ್ದಿಷ್ಟು…
Copy and paste this URL into your WordPress site to embed
Copy and paste this code into your site to embed