ಅಕ್ರಮ ಗಣಿಗಾರಿಕೆ ಅವ್ಯಾಹತ

-ಶ್ರೀಪತಿ ಹೆಗಡೆ ಹಕ್ಲಾಡಿ ಕುಂದಾಪುರ ಮೂರು ತಿಂಗಳ ಹಿಂದೆ ಕಂದಾಯ ಇಲಾಖೆ ಹಾಗೂ ಗಣಿ ಇಲಾಖೆಯವರು ಅಕ್ರಮವಾಗಿ ನಡೆಯುತ್ತಿದ್ದ ಕೆಂಪುಕಲ್ಲು ಗಣಿ ಮೇಲೆ ದಾಳಿ ನಡೆಸಿದ್ದರು. ಕೆಲವು ಕಡೆ ಗಣಿ ನಡೆಯುತ್ತಿರುವ ಜಾಗ ಕಂದಾಯ ಇಲಾಖೆಗೆ ಸೇರಿದರೆ, ಮತ್ತೆ ಕೆಲ ಪ್ರದೇಶ ಅರಣ್ಯ ಭೂಮಿ, ಡೀಮ್ಡ್ ಫಾರೆಸ್ಟ್ ಜಾಗದಲ್ಲಿ ಬರುತ್ತಿದೆ. ಅಕ್ರಮ ಗಣಿಗಾರಿಕೆ ನಡೆಸುವ 32 ಮಂದಿ ವಿರುದ್ಧ ಗಣಿ ಇಲಾಖೆ ಅಧಿಕಾರಿ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದೇವೆ ಎನ್ನುತ್ತಿದ್ದಾರೆ. ಆದರೆ ಅಕ್ರಮ ಗಣಿ ನಡೆಸಿದವರ ಪಟ್ಟಿ … Continue reading ಅಕ್ರಮ ಗಣಿಗಾರಿಕೆ ಅವ್ಯಾಹತ