ತಾರಕಕ್ಕೇರಿದೆ ಮತದಾರರ ಪಟ್ಟಿ ಅಕ್ರಮ ಪ್ರಕರಣ: ಬಿಜೆಪಿ, ಬಿಬಿಎಂಪಿ, ಚಿಲುಮೆ ಸಂಸ್ಥೆ ವಿರುದ್ಧ ಕಾಂಗ್ರೆಸ್​ ಪ್ರತಿಭಟನೆ

ಬೆಂಗಳೂರು: ವೋಟಿಂಗ್​ ಮಾಹಿತಿ ಕಳ್ಳತನದ ಫೈಟ್​ ತಾರಕಕ್ಕೇರಿದೆ. ಬಿಜೆಪಿ ಜತೆ ಬಿಬಿಎಂಪಿ ಅಧಿಕಾರಿಗಳೇ ಇದರಲ್ಲಿ ಶಾಮೀಲಾಗಿದ್ದಾರೆ. ಆಯುಕ್ತ ತುಷಾರ್​ ಗಿರಿನಾಥ್ ಅವರನ್ನು ವಜಾ ಮಾಡಬೇಕು ಎಂದು ಆಗ್ರಹಿಸಿ ಬಿಬಿಎಂಪಿ ಕಚೇರಿ ಎದುರು ಕಾಂಗ್ರೆಸ್​ ಕಾರ್ಯಕರ್ತರು ಇಂದು(ಶನಿವಾರ) ಬೆಳಗ್ಗೆ ಪ್ರತಿಭಟನೆ ನಡೆಸಿದ್ದಾರೆ. ಅತ್ತ ಕೇಂದ್ರ ಚುನಾವಣಾ ಆಯೋಗದ ಕಚೇರಿ ಬಳಿ ಡಿಕೆಶಿ ಮತ್ತು ಸಿದ್ದರಾಮಯ್ಯ ನೇತೃತ್ವದ ನಿಯೋಗವೂ ಪ್ರತಿಭಟನೆ ನಡೆಸಿದೆ. ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮ ನಡೆದಿದೆ. ಮತದಾರರ ಖಾಸಗಿ ಮಾಹಿತಿ ಕಳ್ಳತನವಾಗಿದೆ. ಸರ್ಕಾರದ ಗಮನಕ್ಕೆ ಬಂದೇ ಕಳ್ಳತನವಾಗಿದೆ. … Continue reading ತಾರಕಕ್ಕೇರಿದೆ ಮತದಾರರ ಪಟ್ಟಿ ಅಕ್ರಮ ಪ್ರಕರಣ: ಬಿಜೆಪಿ, ಬಿಬಿಎಂಪಿ, ಚಿಲುಮೆ ಸಂಸ್ಥೆ ವಿರುದ್ಧ ಕಾಂಗ್ರೆಸ್​ ಪ್ರತಿಭಟನೆ