ಮತದಾರರ ಪಟ್ಟಿ ಅಕ್ರಮ ಪರಿಷ್ಕರಣೆ: ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು​

ಬೆಂಗಳೂರು: ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮ ನಡೆದಿದೆ. ಪ್ರಕರಣದ ಎಲ್ಲ ತಪ್ಪಿತಸ್ಥರನ್ನು ತಕ್ಷಣ ಬಂಧಿಸಬೇಕು ಎಂದು ಆಗ್ರಹಿಸಿ ಕೇಂದ್ರ ಚುನಾವಣಾ ಆಯೋಗಕ್ಕೆ ಡಿಕೆಶಿ ಮತ್ತು ಸಿದ್ದರಾಮಯ್ಯ ನೇತೃತ್ವದ ತಂಡ ದೂರು ನೀಡಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಮಲಿಂಗಾ ರೆಡ್ಡಿ, ಸೌಮ್ಯ ರೆಡ್ಡಿ, ರಿಜ್ವಾನ್ ಅರ್ಷದ್​ ಸೇರಿದಂತೆ ಹಲವು ಮುಖಂಡರು ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದರು. ಮತದಾರರ ಡೇಟಾ ಸೋರಿಕೆ, ಮತ ಪಟ್ಟಿಯಿಂದ ಲಕ್ಷಾಂತರ ಮತದಾರರ ಹೆಸರು ಕೈಬಿಟ್ಟಿರುವ ಪ್ರಕರಣ ಸಂಬಂಧ … Continue reading ಮತದಾರರ ಪಟ್ಟಿ ಅಕ್ರಮ ಪರಿಷ್ಕರಣೆ: ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು​