ಅನೈತಿಕ ಸಂಬಂಧ ಮುಂದುವರಿಸಲು ಒಪ್ಪದ ಚಿಕ್ಕಮ್ಮನ ಮೇಲೆ ಮಗನ ಅಟ್ಟಹಾಸ
ಚಿತ್ರದುರ್ಗ: ಅನೈತಿಕ ಸಂಬಂಧ ಮುಂದುವರಿಸಲು ನಿರಾಕರಿಸಿದ್ದಕ್ಕೆ ಮಹಿಳೆಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಚಳ್ಳಕೆರೆ ತಾಲೂಕಿನ ತಿಪ್ಪಾರೆಡ್ಡಿಹಳ್ಳಿಯಲ್ಲಿ ನಡೆದಿದೆ. ಮೀನಾಕ್ಷಮ್ಮ(48) ಹತ್ಯೆಯಾದ ಮಹಿಳೆ. ಶ್ರೀನಿವಾಸ್ ಎಂಬಾತನ ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ. ಮೀನಾಕ್ಷಮ್ಮ, ಶ್ರೀನಿವಾಸ್ಗೆ ಚಿಕ್ಕಮ್ಮ ಆಗಬೇಕು. ಹಲವು ವರ್ಷಗಳಿಂದ ಇಬ್ಬರ ನಡುವೆ ಅಕ್ರಮ ಸಂಬಂಧ ಇತ್ತು. ಆದರೆ, ಕಳೆದ 20 ದಿನಗಳಿಂದ ಶ್ರೀನಿವಾಸ್ನನ್ನು ಮೀನಾಕ್ಷಮ್ಮ ದೂರವಿಟ್ಟಿದ್ದಳು. ಅಲ್ಲದೆ, ಅಕ್ರಮ ಸಂಬಂಧ ಮುಂದುವರಿಸಲು ಒಪ್ಪಿರಲಿಲ್ಲ. ಇದರಿಂದ ಕುಪಿತಗೊಂಡ ಶ್ರೀನಿವಾಸ್ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ ಎಂದು ಹೇಳಲಾಗಿದೆ. … Continue reading ಅನೈತಿಕ ಸಂಬಂಧ ಮುಂದುವರಿಸಲು ಒಪ್ಪದ ಚಿಕ್ಕಮ್ಮನ ಮೇಲೆ ಮಗನ ಅಟ್ಟಹಾಸ
Copy and paste this URL into your WordPress site to embed
Copy and paste this code into your site to embed