ಇನ್ನೆರಡು ದಿನದಲ್ಲಿ ಈ ರಾಜ್ಯಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ: ಮತ್ತೆ ಹವಾಮಾನ ಇಲಾಖೆಯಿಂದ ಎಚ್ಚರಿಕೆ
ನವದೆಹಲಿ: ಇನ್ನೆರಡು ದಿನಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಶುಕ್ರವಾರ ಮುನ್ಸೂಚನೆ ನೀಡಿದೆ. ಸದ್ಯ ಮಹಾರಾಷ್ಟ್ರದತ್ತ ಬೀಸುತ್ತಿರುವ ಮಾನ್ಸೂನ್ ಮಾರುತಗಳು ಭಾರೀ ಮಳೆಯನ್ನು ತರಿಸಲಿದ್ದು, ಆದರೆ ಉತ್ತರ ಭಾರತದಲ್ಲಿ ಇನ್ನೂ ಕೆಲದಿನಗಳವರೆಗೆ ತಾಪಮಾನ ಮುಂದುವರಿಯಲಿದೆ. ಕೇರಳ ಹಾಗೂ ಕರ್ನಾಟಕ ಸೇರಿದಂತೆ ತಮಿಳುನಾಡಿನಲ್ಲೂ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಮೇ 29 ರಂದೇ ಕೇರಳಕ್ಕೆ ತಲುಪಿದ ನೈಋತ್ಯ ಮಾನ್ಸೂನ್ ಮಾರುತಗಳು ಜೂನ್ 7 ರವರೆಗೆ ನಿರಂತರ ಮಳೆ ತರಿಸಿದೆ. ಇದೀಗ ಇನ್ನೆರಡು ದಿನಗಳಲ್ಲಿ ಬಿರುಗಾಳಿ ಸಹಿತ ಭಾರೀ … Continue reading ಇನ್ನೆರಡು ದಿನದಲ್ಲಿ ಈ ರಾಜ್ಯಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ: ಮತ್ತೆ ಹವಾಮಾನ ಇಲಾಖೆಯಿಂದ ಎಚ್ಚರಿಕೆ
Copy and paste this URL into your WordPress site to embed
Copy and paste this code into your site to embed