ಇನ್ನೆರಡು ದಿನದಲ್ಲಿ ಈ ರಾಜ್ಯಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ: ಮತ್ತೆ ಹವಾಮಾನ ಇಲಾಖೆಯಿಂದ ಎಚ್ಚರಿಕೆ

ನವದೆಹಲಿ: ಇನ್ನೆರಡು ದಿನಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಶುಕ್ರವಾರ ಮುನ್ಸೂಚನೆ ನೀಡಿದೆ. ಸದ್ಯ ಮಹಾರಾಷ್ಟ್ರದತ್ತ ಬೀಸುತ್ತಿರುವ ಮಾನ್ಸೂನ್​ ಮಾರುತಗಳು ಭಾರೀ ಮಳೆಯನ್ನು ತರಿಸಲಿದ್ದು, ಆದರೆ ಉತ್ತರ ಭಾರತದಲ್ಲಿ ಇನ್ನೂ ಕೆಲದಿನಗಳವರೆಗೆ ತಾಪಮಾನ ಮುಂದುವರಿಯಲಿದೆ. ಕೇರಳ ಹಾಗೂ ಕರ್ನಾಟಕ  ಸೇರಿದಂತೆ ತಮಿಳುನಾಡಿನಲ್ಲೂ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಮೇ 29 ರಂದೇ ಕೇರಳಕ್ಕೆ ತಲುಪಿದ ನೈಋತ್ಯ ಮಾನ್ಸೂನ್​ ಮಾರುತಗಳು ಜೂನ್​ 7 ರವರೆಗೆ ನಿರಂತರ ಮಳೆ ತರಿಸಿದೆ. ಇದೀಗ  ಇನ್ನೆರಡು ದಿನಗಳಲ್ಲಿ ಬಿರುಗಾಳಿ ಸಹಿತ ಭಾರೀ … Continue reading ಇನ್ನೆರಡು ದಿನದಲ್ಲಿ ಈ ರಾಜ್ಯಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ: ಮತ್ತೆ ಹವಾಮಾನ ಇಲಾಖೆಯಿಂದ ಎಚ್ಚರಿಕೆ