ದಕ್ಷಿಣ ಆಫ್ರಿಕಾ ನೆಲದಲ್ಲಿ ಭಾರಿ ಅನ್ಯಾಯವಾದ್ರೂ ಗೆದ್ದು ಬೀಗಿದ ಭಾರತ!
ಜೊಹಾನ್ಸ್ಬರ್ಗ್: ವಿಶ್ವ ನಂ.1 ಟಿ20 ಬ್ಯಾಟರ್ ಹಾಗೂ ನಾಯಕ ಸೂರ್ಯಕುಮಾರ್ ಯಾದವ್ (100 ರನ್, 56 ಎಸೆತ, 7 ಬೌಂಡರಿ, 8 ಸಿಕ್ಸರ್) ಸ್ಫೋಟಕ ಶತಕದ ಬಲದಿಂದ ಪ್ರವಾಸಿ ಭಾರತ ತಂಡ 3ನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧ 106 ರನ್ಗಳಿಂದ ಭರ್ಜರಿ ಗೆಲುವು ದಾಖಲಿಸಿದೆ. ಇದರೊಂದಿಗೆ 3 ಪಂದ್ಯಗಳ ಸರಣಿ 1-1ರಿಂದ ಸಮಬಲದಲ್ಲಿ ಅಂತ್ಯಗೊಂಡಿದೆ. ಸರಣಿಯ ಮೊದಲ ಪಂದ್ಯ ಮಳೆಯಿಂದ ರದ್ದಾಗಿತ್ತು. ಒಂದರ ಹಿಂದೆ ಒಂದು ವಿಕೆಟ್ ಬೀಳುತ್ತಿದ್ದರು ಕೆಲ … Continue reading ದಕ್ಷಿಣ ಆಫ್ರಿಕಾ ನೆಲದಲ್ಲಿ ಭಾರಿ ಅನ್ಯಾಯವಾದ್ರೂ ಗೆದ್ದು ಬೀಗಿದ ಭಾರತ!
Copy and paste this URL into your WordPress site to embed
Copy and paste this code into your site to embed