ಉದ್ಯಮಿ ಸೈರಸ್​ ಮಿಸ್ತ್ರಿ ಸಾವು; ಲೇಡಿ ಡಾಕ್ಟರ್​ ವಿರುದ್ಧ ಕೇಸ್..

ನವದೆಹಲಿ: ಉದ್ಯಮಿ ಸೈರಸ್ ಮಿಸ್ತ್ರಿ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಗೈನಕಲಾಜಿಸ್ಟ್ ವಿರುದ್ಧ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ಮುಂಬೈನ ಖ್ಯಾತ ಗೈನಕಲಾಜಿಸ್ಟ್​ ಡಾ.ಅನಹಿತ ಪಂಡೋಲೆ ಎಂಬಾಕೆ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಷಾಪೂರ್​​ಜಿ ಪಲ್ಲೊನ್​ಜಿ ಗ್ರೂಪ್​ ಕುಟುಂಬದ ಖ್ಯಾತ ಉದ್ಯಮಿ, ಟಾಟಾ ಸನ್ಸ್​ ಸಂಸ್ಥೆಯ ಮಾಜಿ ಚೇರ್ಮನ್​ ಸೈರಸ್​ ಮಿಸ್ತ್ರಿ ಅವರು ಸೆಪ್ಟೆಂಬರ್​​ನಲ್ಲಿ ಮರ್ಸಿಡೆಸ್​ ಕಾರು ಅಪಘಾತಕ್ಕೀಡಾಗಿ ಮೃತಪಟ್ಟಿದ್ದರು. ಅವರ ಸಾವಿನ ಎರಡು ತಿಂಗಳ ಬಳಿಕ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದ್ದು, ಡಾ.ಅನಹಿತ ಪಂಡೋಲೆ … Continue reading ಉದ್ಯಮಿ ಸೈರಸ್​ ಮಿಸ್ತ್ರಿ ಸಾವು; ಲೇಡಿ ಡಾಕ್ಟರ್​ ವಿರುದ್ಧ ಕೇಸ್..